4:36 AM Friday8 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ಮಂಗಳೂರು: ಕೇರಳ ಸಮಾಜ ವತಿಯಿಂದ ಸಂಭ್ರಮದ ಓಣಂ ಹಬ್ಬ ಆಚರಣೆ

12/09/2022, 00:05

ಮಂಗಳೂರು(reporterkarnataka.com):ಕೇರಳಿಗರು ಇಡೀ ವಿಶ್ವದಲ್ಲೇ ಆಚರಿಸುವ ಓಣಂ ಹಬ್ಬವನ್ನು ಕೇರಳ ಸಮಾಜಂ ವತಿಯಿಂದ ನಗರದ ಕೊಡಿಯಾಲ್ ಬೈಲ್ ನಲ್ಲಿರುವ ಕೊಟ್ಟಕಳ ಆಡಿಟೋರಿಯಂನಲ್ಲಿ ಭಾನುವಾರ ಓಣಂ ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿ ಭಾಗವಹಿಸಿದರು.


ಬಲಿ‌ ಚಕ್ರವರ್ತಿಯು ವರ್ಷಕ್ಕೊಮ್ಮೆ ಭೂಮಿಗೆ ತನ್ನ ಪ್ರಜೆಗಳನ್ನು ಕಾಣಲು ಬರುವ‌ ಕಾಲವನ್ನು ಅತ್ಯಂತ ಸಂಭ್ರಮದಿಂದ ಕೇರಳದಲ್ಲಿ ಆಚರಿಸಲಾಗುತ್ತದೆ. ಕೇರಳದ ಅತೀ ದೊಡ್ಡ ಹಬ್ಬವಾಗಿರುವ ಓಣಂ ಅನ್ನು ಮಂಗಳೂರಿನಲ್ಲಿ ನೆಲೆಸಿರುವ ಮಲಯಾಳಿಗಳು ಕೂಡ ಬಹಳ ಶ್ರದ್ಧೆ ಭಕ್ತಿಯಿಂದ ಆಚರಿಸುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು