4:16 PM Saturday19 - September 2026
ಬ್ರೇಕಿಂಗ್ ನ್ಯೂಸ್
*ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ…

ಇತ್ತೀಚಿನ ಸುದ್ದಿ

Mangaluru | ಕೊಂಕಣಿ ಚಿತ್ರ ’ಬಾಪಾಚೆ ಪುತಾಚೆ ನಾಂವಿಂ’ ನ. 28ರಂದು ತೆರೆಗೆ

27/11/2025, 19:24

ಮಂಗಳೂರು(reporterkarnataka.com): ವಿಶನ್ ಕೊಂಕಣಿ ನಿರ್ಮಾಣದ ದಾಯ್ಜಿವರ್ಲ್ಡ್ ಫಿಲ್ಮ್ಸ್ ಬ್ಯಾನರಿನಡಿ ತಯಾರಾದ ಬಹುನಿರೀಕ್ಷಿತ ಕೊಂಕಣಿ ಚಿತ್ರ ’ಬಾಪಾಚೆ ಪುತಾಚೆ ನಾಂವಿಂ’ ನವೆಂಬರ್ 28ರಂದು ಮಂಗಳೂರಿನ ಭಾರತ್ ಸಿನೆಮಾಸ್ ನಲ್ಲಿ ತೆರೆಕಾಣಲಿದೆ. ಚಿತ್ರವು ಈಗಾಗಲೇ ಹಲವು ಪ್ರೀಮಿಯರ್ ಪ್ರದರ್ಶನಗಳನ್ನು ಯಶಸ್ವಿಯಾಗಿ ಮುಗಿಸಿದ್ದು ಪ್ರೇಕ್ಷಕರಿಂದ ಹಾಗೂ ಸಿನೆಮಾ ವಿಶ್ಲೇಷಕರಿಂದ ಚಪ್ಪಾಳೆ ಗಿಟ್ಟಿಸಿಕೊಂಡಿದೆ. ಯುವ ಸಾಹಿತಿ, ಪತ್ರಕರ್ತ ಸ್ಟ್ಯಾನಿ ಬೇಳ ಬಾಪಾಚೆ ಪುತಾಚೆ ನಾಂವಿಂ ಚಿತ್ರಕ್ಕೆ ಕಥೆ , ಸಂಭಾಷಣೆ ಬರೆದು, ಚಿತ್ರವನ್ನು ನಿರ್ದೇಶಿಸಿದ್ದಾರೆ. ಸಂಜಯ್ ರಾಡ್ರಿಗಸ್ ಹಿನ್ನಲೆ ಸಂಗೀತವಿದೆ. ಯುವ ಛಾಯಾಗ್ರಾಹಕ ಜೋಯಲ್ ಶಮನ್ ಕ್ಯಾಮೆರಾ ಚಲಾಯಿಸಿದ್ದಾರೆ. ಉಡುಪಿ, ಪುತ್ತೂರು ಹಾಗೂ ದೇರಳಕಟ್ಟೆಯಲ್ಲಿ ಡಿಸೆಂಬರ್ 5ರಂದು ಚಿತ್ರವು ತೆರೆಕಾಣಲಿದೆ ಎಂದು ನಿರ್ಮಾಣ ಸಂಸ್ಥೆ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ

ಇತ್ತೀಚಿನ ಸುದ್ದಿ

ಜಾಹೀರಾತು