2:48 PM Wednesday22 - April 2026
ಬ್ರೇಕಿಂಗ್ ನ್ಯೂಸ್
ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ…

ಇತ್ತೀಚಿನ ಸುದ್ದಿ

Mangaluru | ಕುದ್ರೋಳಿ ಗೋಕರ್ಣನಾಥ ದೇವಸ್ಥಾನಕ್ಕೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಭೇಟಿ

10/10/2025, 23:25

ಮಂಗಳೂರು(reporterkarnataka.com): ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್‌ ಅವರು ಶುಕ್ರವಾರ ಸಂಜೆ ಭೇಟಿ ನೀಡಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು.


ಸಚಿವರನ್ನು ಕ್ಚೇತ್ರದ ವತಿಯಿಂದ ಗೌರವದಿಂದ ಬರಮಾಡಿಕೊಂಡು ಗೌರವಿಸಲಾಯಿತು. ಈ ಸಂದರ್ಭ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್., ದ.ಕ. ಜಿಲ್ಲಾ ಕಾಂಗ್ರೆಸ್ ಹಾಗೂ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ದೇವಳ ಅಭಿವೃದ್ಧಿ ಸಮಿತಿ ಸದಸ್ಯ ಜಯರಾಮ್ ಕಾರಂದೂರು, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಪ್ರಮುಖರಾದ ಯೋಗೀಶ್ ಮುಲ್ಕಿ, ವಿಜಯ ಕುಮಾರ್ ಸೊರಕೆ, ರಾಜೇಂದ್ರ ಚಿಲಿಂಬಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು