10:04 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

Mangaluru | ಆಂಜೆಲೋರ್ ಚರ್ಚ್ ನಲ್ಲಿ ನಾಯಕತ್ವ ತರಬೇತಿ ಶಿಬಿರ

01/08/2026, 17:02

ಮಂಗಳೂರು(reporterkarnataka.com): ನಗರದ ನಾಗುರಿಯಲ್ಲಿರುವ ಆಂಜೆಲೋರ್ ಚರ್ಚ್ ನಲ್ಲಿ ಕ್ಯಾಥೋಲಿಕ್ ಸಭಾ ಆಂಜೆಲೋರ್ ಘಟಕ ಮತ್ತು ಯುವಜನ ಆಯೋಗದ ನೇತೃತ್ವದಲ್ಲಿ ನಾಯಕತ್ವ ತರಬೇತಿ ಶಿಬಿರ ನಡೆಯಿತು.
ಚರ್ಚ್ ನ ಯುವಜನರಿಗೆ ನಾಯಕತ್ವ ಮತ್ತು ಕಾರ್ಯಕ್ರಮನಿರ್ವಹಣೆ ಕುರಿತಂತೆ ತರಬೇತಿ, ಸರಕಾರಿ ನೌಕರಿಗೆ ಸೇರುವ ಬಗ್ಗೆ ಪ್ರೇರೇಪಣೆ ನೀಡಲಾಯಿತು.
ಉದ್ಘಾಟನಾ ಕಾರ್ಯಕ್ರಮದಲ್ಲಿ ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ಫೆಡ್ರಿಕ್ ಮೊಂತೇರೊ, ವಂದನೀಯ ಫಾ . ಅವಿಲ್ ಮಸ್ಕರೇನ್ಹಸ್, ಚರ್ಚ್ ಉಪಾಧ್ಯಕ್ಷ ಮತ್ತು ಕಾರ್ಯದರ್ಶಿ, ಕ್ಯಾಥೋಲಿಕ್ ಸಭಾ ಅಧ್ಯಕ್ಷ ಪಾವ್ಲ್ ರೊಡ್ರಿಗಸ್ ಅವರು ಉಪಸ್ಥಿತರಿದ್ದರು.
ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಮನು ಬಂಟ್ವಾಳ್, ಡೆನ್ನಿಸ್ ಡಿ ಸಿಲ್ವಾ, ಸುರೇಶ್ ಎಂ. ಎಸ್., ಜೂಲಿಯೆಟ್ ಫೆರ್ನಾಂಡಿಸ್ ಅವರು ಭಾಗವಹಿಸಿ ವಿವಿಧ ವಿಷಯಗಳ ಬಗ್ಗೆ ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು