11:19 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಮಂಗಳೂರು: ಮಾದಕ ದ್ರವ್ಯ ವಿರುದ್ಧ ಮಹಾ ಸಮರ; ‘ಸೇ ನೋ ಟು ಡ್ರಗ್ಸ್ ’ ವಾಕಥಾನ್

18/10/2024, 20:54

ಮಂಗಳೂರು(reporterkarnataka.com): ವ್ಯಾಪಕವಾಗಿ ಹಬ್ಬುತ್ತಿರುವ ಮಾದಕ ದ್ರವ್ಯ ಹಾವಳಿ ತಡೆಗೆ ನಗರದ ಲೈಟ್ ಹೌಸ್ ಹಿಲ್ ನ ಸಂತ ಅಲೋಶಿಯಸ್ ಕಾಲೇಜು ಮೈದಾನದಿಂದ ನೆಹರು ಮೈದಾನದ ವರೆಗೆ ಶುಕ್ರವಾರ ‘ಸೇ ನೋ ಟು ಡ್ರಗ್ಸ್ ’ ವಾಕಥಾನ್ ನಡೆಯಿತು.
ಮಂಗಳೂರು ಕೆಥೋಲಿಕ್ ಧರ್ಮಪ್ರಾಂತ್ಯ, ಫಾದರ್ ಮುಲ್ಲರ್ ಚಾರಿಟೇಬಲ್ ಟ್ರಸ್ಟ್,ಸಂತ ಅಲೋಶಿಯಸ್ ಡೀಮ್ಡ್ ಯೂನಿವರ್ಸಿಟಿ, ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜು ಮತ್ತು ಕೆಥೋಲಿಕ್ ಶಿಕ್ಷಣ ಮಂಡಳಿ ಸಹಯೋಗದಲ್ಲಿ ಈ ವಾಕಥಾನ್ ಜರುಗಿತು.


ಡಿಸಿಪಿಗಳಾದ ಸಿದ್ದಾರ್ಥ್ ಗೋಯಲ್, ದಿನೇಶ್ ಕುಮಾರ್, ಸಂತ ಅಲೋಶಿಯಸ್ ಡೀಮ್ಡ್ ವಿಶ್ವವಿದ್ಯಾನಿಲಯದ ರೆಕ್ಟರ್ ವಂ| ಮೆಲ್ವಿನ್ ಪಿಂಟೊ, ಕೆಥೋಲಿಕ್ ಶಿಕ್ಷಣ ಮಂಡಳಿಯ ಕಾರ್ಯದರ್ಶಿ ವಂ|. ಪ್ರವೀಣ್ ಲಿಯೋ ಲಸ್ರಾದೋ, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಆಡಳಿತಾಽಕಾರಿ ಅಜಿತ್ ಮಿನೇಜಸ್, ಮಂಗಳೂರು ಕ್ಯಾಥೋಲಿಕ್ ಧರ್ಮಪ್ರಾಂತ್ಯದ ಡ್ರಗ್ಸ್ ವಿರೋಧಿ ಅಭಿಯಾನದ ಸಂಯೋಜಕ ಲೂವಿ ಜೆ. ಪಿಂಟೊ, ಅಲೋಶಿಯಸ್ ಡೀಮ್ಸ ಯೂನಿವರ್ಸಿಟಿ ಡ್ರಗ್ಸ್ ತಡೆ ಸೊಸೈಟಿಯ ನೋಡೆಲ ಅಽಕಾರಿ ಡಾ| ರೋಶನ್ ಮೊಂತೆರೊ, ಧರ್ಮಪ್ರಾಂತ್ಯದ ಮಾಧ್ಯಮ ಸಂಯೋಜಕ ಎಲಿಯಸ್ ಫೆರ್ನಾಂಡಿಸ್ ಉಪಸ್ಥಿತರಿದ್ದರು. ಫಾದರ್ ಮುಲ್ಲರ್‌ನ ವೈದ್ಯ ಡಾ| ಶಿವಶಂಕರ್ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು