12:14 PM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮಂಗಳೂರು: ಮಾದಕ ದ್ರವ್ಯ ವಿರುದ್ಧ ಮಹಾ ಸಮರ; ‘ಸೇ ನೋ ಟು ಡ್ರಗ್ಸ್ ’ ವಾಕಥಾನ್

18/10/2024, 20:54

ಮಂಗಳೂರು(reporterkarnataka.com): ವ್ಯಾಪಕವಾಗಿ ಹಬ್ಬುತ್ತಿರುವ ಮಾದಕ ದ್ರವ್ಯ ಹಾವಳಿ ತಡೆಗೆ ನಗರದ ಲೈಟ್ ಹೌಸ್ ಹಿಲ್ ನ ಸಂತ ಅಲೋಶಿಯಸ್ ಕಾಲೇಜು ಮೈದಾನದಿಂದ ನೆಹರು ಮೈದಾನದ ವರೆಗೆ ಶುಕ್ರವಾರ ‘ಸೇ ನೋ ಟು ಡ್ರಗ್ಸ್ ’ ವಾಕಥಾನ್ ನಡೆಯಿತು.
ಮಂಗಳೂರು ಕೆಥೋಲಿಕ್ ಧರ್ಮಪ್ರಾಂತ್ಯ, ಫಾದರ್ ಮುಲ್ಲರ್ ಚಾರಿಟೇಬಲ್ ಟ್ರಸ್ಟ್,ಸಂತ ಅಲೋಶಿಯಸ್ ಡೀಮ್ಡ್ ಯೂನಿವರ್ಸಿಟಿ, ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜು ಮತ್ತು ಕೆಥೋಲಿಕ್ ಶಿಕ್ಷಣ ಮಂಡಳಿ ಸಹಯೋಗದಲ್ಲಿ ಈ ವಾಕಥಾನ್ ಜರುಗಿತು.


ಡಿಸಿಪಿಗಳಾದ ಸಿದ್ದಾರ್ಥ್ ಗೋಯಲ್, ದಿನೇಶ್ ಕುಮಾರ್, ಸಂತ ಅಲೋಶಿಯಸ್ ಡೀಮ್ಡ್ ವಿಶ್ವವಿದ್ಯಾನಿಲಯದ ರೆಕ್ಟರ್ ವಂ| ಮೆಲ್ವಿನ್ ಪಿಂಟೊ, ಕೆಥೋಲಿಕ್ ಶಿಕ್ಷಣ ಮಂಡಳಿಯ ಕಾರ್ಯದರ್ಶಿ ವಂ|. ಪ್ರವೀಣ್ ಲಿಯೋ ಲಸ್ರಾದೋ, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಆಡಳಿತಾಽಕಾರಿ ಅಜಿತ್ ಮಿನೇಜಸ್, ಮಂಗಳೂರು ಕ್ಯಾಥೋಲಿಕ್ ಧರ್ಮಪ್ರಾಂತ್ಯದ ಡ್ರಗ್ಸ್ ವಿರೋಧಿ ಅಭಿಯಾನದ ಸಂಯೋಜಕ ಲೂವಿ ಜೆ. ಪಿಂಟೊ, ಅಲೋಶಿಯಸ್ ಡೀಮ್ಸ ಯೂನಿವರ್ಸಿಟಿ ಡ್ರಗ್ಸ್ ತಡೆ ಸೊಸೈಟಿಯ ನೋಡೆಲ ಅಽಕಾರಿ ಡಾ| ರೋಶನ್ ಮೊಂತೆರೊ, ಧರ್ಮಪ್ರಾಂತ್ಯದ ಮಾಧ್ಯಮ ಸಂಯೋಜಕ ಎಲಿಯಸ್ ಫೆರ್ನಾಂಡಿಸ್ ಉಪಸ್ಥಿತರಿದ್ದರು. ಫಾದರ್ ಮುಲ್ಲರ್‌ನ ವೈದ್ಯ ಡಾ| ಶಿವಶಂಕರ್ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು