10:41 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕೆಲವು ಪ್ರದೇಶಗಳಲ್ಲಿ ಪ್ರಾಣಿ ವಧೆ ಮತ್ತು ಬಲಿ ನಿಷೇಧ

21/07/2021, 09:49

ಮಂಗಳೂರು(reporterkarnataka news): ಇದೇ ಜುಲೈ 21 ರಂದು ನಡೆಯಲಿರುವ ಬಕ್ರೀದ್ ಹಬ್ಬದ ಆಚರಣೆ ಮತ್ತು ಇತರೆ ಜಾತ್ರೆ, ಹಬ್ಬಗಳ ಸಂದರ್ಭಗಳಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕೆಳಕಂಡ ಪ್ರದೇಶಗಳಲ್ಲಿ ಕೋವಿಡ್– 19 ಸೋಂಕಿನ ಕಾರಣ ಪ್ರಾಣಿ ವಧೆ ಮತ್ತು ಬಲಿ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ರಸ್ತೆಗಳು ಮತ್ತು ಪಾದಚಾರಿ  ಮಾರ್ಗಗಳು, ಎಲ್ಲಾ ರೀತಿಯ ಆಸ್ಪತ್ರೆ ಆವರಣಗಳು ಮತ್ತು ನರ್ಸಿಂಗ್ ಹೋಂ ಒಳ ಹಾಗೂ ಹೊರ ಆವರಣಗಳು, ಶಾಲೆ ಕಾಲೇಜುಗಳು ನಡೆಯುತ್ತಿದ್ದಲ್ಲಿ ಅಂತಹ ಶಾಲೆ ಕಾಲೇಜುಗಳ ಒಳ ಹಾಗೂ ಹೊರ ಆವರಣಗಳು, ಆಟದ ಮೈದಾನಗಳಲ್ಲಿ, ಮಸೀದಿಗಳಲ್ಲಿ ಹಾಗೂ ಇತರೆ ಧಾರ್ಮಿಕ ಸ್ಥಳ ಹಾಗೂ ಆವರಣಗಳಲ್ಲಿ, ಉದ್ಯಾನವನಗಳ ಒಳಗೆ ಮತ್ತು ಹೊರಗೆ ಅಥವಾ ಇನ್ನು ಯಾವುದೇ ಸಾರ್ವಜನಿಕ ಪ್ರದೇಶಗಳಲ್ಲಿ ಪ್ರಾಣಿ ವಧೆ ಮತ್ತು ಬಲಿಗಳನ್ನು ನಡೆಸುತ್ತಿರುವುದು ಕಂಡು ಬಂದಲ್ಲಿ ಅವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು