2:52 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಅಭಿವೃದ್ಧಿ ಕಾಮಗಾರಿ ಪ್ರಗತಿ ಪರಿಶೀಲನಾ ಸಭೆ

12/09/2023, 20:31

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಅಭಿವೃದ್ಧಿ ಕಾಮಗಾರಿ ಕುರಿತು ಮಂಗಳವಾರ ಮಂಗಳೂರು ಮಹಾನಗರ ಪಾಲಿಕೆಯ ಕಚೇರಿಯ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ಜರುಗಿತು.


ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಶಾಸಕರಾದ ಡಾ. ಭರತ್ ಶೆಟ್ಟಿ , ವೇದವ್ಯಾಸ ಕಾಮತ್ , ಉಪಮೇಯರ್ ಸುನೀತ, ಪಾಲಿಕೆ ಆಯುಕ್ತ ಆನಂದ ಮತ್ತಿತರರು ಪಾಲ್ಗೊಂಡಿದ್ದರು.
ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಈಗಾಗಲೇ ನಡೆಯುತ್ತಿರುವ ಕಾಮಗಾರಿಗಳ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು.
ಪ್ರೀಮಿಯಂ ಎಫ್ಎಆರ್, 15ನೇ ಹಣಕಾಸು, ಎಸ್ ಎಫ್ ಸಿ, ಮಹಾತ್ಮ ಗಾಂಧಿ ಗ್ರಾಮವಿಕಾಸ ಯೋಜನೆ ಅಡಿಯಲ್ಲಿ ಅನೇಕ ಕಾಮಗಾರಿ ನಡೆಯುತ್ತಿದ್ದು ಇದರ ಪ್ರಗತಿ ಕುರಿತಂತೆ ಚರ್ಚಿಸಲಾಯಿತು.
ಮುಂದೆ ಹಲವು ಕಾಮಗಾರಿಗಳು ನಡೆಯಲಿದ್ದು ಈ ಬಗ್ಗೆ ಪರಾಮರ್ಶ ನಡೆಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು