4:30 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮಂಗಳೂರು ಮಹಾನಗರಪಾಲಿಕೆ ನೂತನ ಕಮಿಷನರ್ ಆಗಿ ಆನಂದ ಸಿ.ಎಲ್. ನೇಮಕ

28/06/2023, 12:03

ಮಂಗಳೂರು(reporterkarnataka.com): ಮಂಗಳೂರು ಮಹಾನಗರಪಾಲಿಕೆಯ ನೂತನ ಕಮಿಷನರ್ ಆಗಿ ಆನಂದ ಸಿ.ಎಲ್. ಅವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ.
ಪಾಲಿಕೆ ಕಮಿಷನರ್ ಆಗಿದ್ದ ಚನ್ನಬಸಪ್ಪ ಅವರನ್ನು ಗೃಹ ಸಚಿವರ ಆಪ್ತ ಕಾರ್ಯದರ್ಶಿಯಾಗಿ ನೇಮಕ ಮಾಡಿದ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಹಾಸನದ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿದ್ದ ಹಿರಿಯ ಶ್ರೇಣಿಯ ಕೆಎಎಸ್ ಆನಂದ ಅವರನ್ನು ನೇಮಿಸಲಾಗಿದೆ.
ಈ ನಡುವೆ ಮನ್ಸೂರ್ ಆಲಿ ಅವರನ್ನು ಪಾಲಿಕೆ ಕಮಿಷನರ್ ಆಗಿ ನೇಮಿಸಿ ಸರಕಾರ ಆದೇಶ ಹೊರಡಿಸಿತ್ತು. ನಂತರ ಮನ್ಸೂರ್ ಆಲಿ ಅವರನ್ನು ಮುಡಾ ಕಮಿಷನರ್ ಆಗಿ ನೇಮಿಸಲಾಯಿತು. ಸುಮಾರು 15ಕ್ಕೂ ಹೆಚ್ಚು ದಿನಗಳಿಂದ ಪಾಲಿಕೆ ಕಮಿಷನರ್ ಹುದ್ದೆ ಖಾಲಿ ಬಿದ್ದಿತ್ರು.
ಉಪ ಆಯುಕ್ತ(ಅಭಿವೃದ್ಧಿ) ಹುದ್ದೆಗೆ ಮಂಗಳೂರು ಸ್ಮಾರ್ಟ್ ಸಿಟಿಯ ಎಕ್ಸಿಕ್ಯೂಟಿವ್ ಎಂಜಿನಿಯರ್ ಕೆ.ಎಸ್.
ಲಿಂಗೇಗೌಡ ಅವರನ್ನು ನೇಮಿಸಿ ಇದೇ ವೇಳೆ ಸರಕಾರ ಆದೇಶ ಹೊರಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು