12:06 PM Wednesday17 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಮಂಗಳೂರು ಮಹಾನಗರಪಾಲಿಕೆ ಪ್ರತಿಪಕ್ಷದ ನಾಯಕನಾಗಿ ಕಾಂಗ್ರೆಸ್ಸಿನ ಪ್ರವೀಣ್ ಚಂದ್ರ ಆಳ್ವ ಆಯ್ಕೆ

26/09/2023, 19:30

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ಪ್ರತಿಪಕ್ಷ ನಾಯಕನಾಗಿ ಕಾಂಗ್ರೆಸ್ ಪಕ್ಷದ ಪ್ರವೀಣ್ ಚಂದ್ರ ಆಳ್ವ ಆಯ್ಕೆಯಾಗಿದ್ದಾರೆ.


ಪಾಲಿಕೆ ವ್ಯಾಪ್ತಿಯ ಕಂಕನಾಡಿ ಬಿ ವಾರ್ಡ್ ನಿಂದ ಎರಡನೇ ಬಾರಿ ಆಯ್ಕೆಯಾದ ಪ್ರವೀಣ್ ಚಂದ್ರ ಆಳ್ವ ಅವರನ್ನು ಪಕ್ಷದ ಕಾರ್ಪೋರೇಟರ್ ಗಳ ಸಭೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ನವೀನ್ ಡಿಸೋಜ ಅವರ ಸ್ಥಾನಕ್ಕೆ ಪ್ರವೀಣ್ ಆಯ್ಕೆಗೊಂಡಿದ್ದಾರೆ. ಪಾಲಿಕೆಯಲ್ಲಿ ಕಳೆದ ಬಾರಿ ಕಾಂಗ್ರೆಸ್ ಆಡಳಿತ ನಡೆಸುತ್ತಿದ್ದಾಗ ಅವರು ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಗೊಂಡು ಆಡಳಿತದ ಅನುಭವ ಹೊಂದಿದ್ದಾರೆ. ನೇರ ನಡೆ ನುಡಿಗೆ ಖ್ಯಾತರಾದ ಪ್ರವೀಣ್ ಚಂದ್ರ ಆಳ್ವ ಅವರು ಮಂಗಳೂರು ತುಂಬಾ ಚಿರಪರಿಚಿತರು.

ಇತ್ತೀಚಿನ ಸುದ್ದಿ

ಜಾಹೀರಾತು