2:52 PM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಮಂಗಳೂರು ಮಹಾನಗರಪಾಲಿಕೆ ಪ್ರತಿಪಕ್ಷದ ನಾಯಕನಾಗಿ ಕಾಂಗ್ರೆಸ್ಸಿನ ಪ್ರವೀಣ್ ಚಂದ್ರ ಆಳ್ವ ಆಯ್ಕೆ

26/09/2023, 19:30

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ಪ್ರತಿಪಕ್ಷ ನಾಯಕನಾಗಿ ಕಾಂಗ್ರೆಸ್ ಪಕ್ಷದ ಪ್ರವೀಣ್ ಚಂದ್ರ ಆಳ್ವ ಆಯ್ಕೆಯಾಗಿದ್ದಾರೆ.


ಪಾಲಿಕೆ ವ್ಯಾಪ್ತಿಯ ಕಂಕನಾಡಿ ಬಿ ವಾರ್ಡ್ ನಿಂದ ಎರಡನೇ ಬಾರಿ ಆಯ್ಕೆಯಾದ ಪ್ರವೀಣ್ ಚಂದ್ರ ಆಳ್ವ ಅವರನ್ನು ಪಕ್ಷದ ಕಾರ್ಪೋರೇಟರ್ ಗಳ ಸಭೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ನವೀನ್ ಡಿಸೋಜ ಅವರ ಸ್ಥಾನಕ್ಕೆ ಪ್ರವೀಣ್ ಆಯ್ಕೆಗೊಂಡಿದ್ದಾರೆ. ಪಾಲಿಕೆಯಲ್ಲಿ ಕಳೆದ ಬಾರಿ ಕಾಂಗ್ರೆಸ್ ಆಡಳಿತ ನಡೆಸುತ್ತಿದ್ದಾಗ ಅವರು ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಗೊಂಡು ಆಡಳಿತದ ಅನುಭವ ಹೊಂದಿದ್ದಾರೆ. ನೇರ ನಡೆ ನುಡಿಗೆ ಖ್ಯಾತರಾದ ಪ್ರವೀಣ್ ಚಂದ್ರ ಆಳ್ವ ಅವರು ಮಂಗಳೂರು ತುಂಬಾ ಚಿರಪರಿಚಿತರು.

ಇತ್ತೀಚಿನ ಸುದ್ದಿ

ಜಾಹೀರಾತು