6:14 PM Sunday5 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕೆಲವು ಪ್ರದೇಶಗಳಲ್ಲಿ ಪ್ರಾಣಿ ವಧೆ ಮತ್ತು ಬಲಿ ನಿಷೇಧ

21/07/2021, 09:49

ಮಂಗಳೂರು(reporterkarnataka news): ಇದೇ ಜುಲೈ 21 ರಂದು ನಡೆಯಲಿರುವ ಬಕ್ರೀದ್ ಹಬ್ಬದ ಆಚರಣೆ ಮತ್ತು ಇತರೆ ಜಾತ್ರೆ, ಹಬ್ಬಗಳ ಸಂದರ್ಭಗಳಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕೆಳಕಂಡ ಪ್ರದೇಶಗಳಲ್ಲಿ ಕೋವಿಡ್– 19 ಸೋಂಕಿನ ಕಾರಣ ಪ್ರಾಣಿ ವಧೆ ಮತ್ತು ಬಲಿ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ರಸ್ತೆಗಳು ಮತ್ತು ಪಾದಚಾರಿ  ಮಾರ್ಗಗಳು, ಎಲ್ಲಾ ರೀತಿಯ ಆಸ್ಪತ್ರೆ ಆವರಣಗಳು ಮತ್ತು ನರ್ಸಿಂಗ್ ಹೋಂ ಒಳ ಹಾಗೂ ಹೊರ ಆವರಣಗಳು, ಶಾಲೆ ಕಾಲೇಜುಗಳು ನಡೆಯುತ್ತಿದ್ದಲ್ಲಿ ಅಂತಹ ಶಾಲೆ ಕಾಲೇಜುಗಳ ಒಳ ಹಾಗೂ ಹೊರ ಆವರಣಗಳು, ಆಟದ ಮೈದಾನಗಳಲ್ಲಿ, ಮಸೀದಿಗಳಲ್ಲಿ ಹಾಗೂ ಇತರೆ ಧಾರ್ಮಿಕ ಸ್ಥಳ ಹಾಗೂ ಆವರಣಗಳಲ್ಲಿ, ಉದ್ಯಾನವನಗಳ ಒಳಗೆ ಮತ್ತು ಹೊರಗೆ ಅಥವಾ ಇನ್ನು ಯಾವುದೇ ಸಾರ್ವಜನಿಕ ಪ್ರದೇಶಗಳಲ್ಲಿ ಪ್ರಾಣಿ ವಧೆ ಮತ್ತು ಬಲಿಗಳನ್ನು ನಡೆಸುತ್ತಿರುವುದು ಕಂಡು ಬಂದಲ್ಲಿ ಅವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು