8:38 PM Saturday4 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಮಂಗಳೂರು: ಮಹಿಳೆಯರ ವಿರುದ್ಧ ದೌರ್ಜನ್ಯ ಖಂಡಿಸಿ ಆ. 23ರಂದು ಪ್ರತಿಭಟನೆ

20/08/2024, 22:07

ಮಂಗಳೂರು(reporterkarnataka.com): ಮಂಗಳೂರು ಧರ್ಮಪ್ರಾಂತ್ಯದ ಸ್ತ್ರೀ ಆಯೋಗ ಹಾಗೂ ಸಾಮಾಜಿಕ ನ್ಯಾಯ ಆಯೋಗ, ಅಖಿಲ ಕರ್ನಾಟಕ ಮಾನವ ಹಕ್ಕುಗಳ ಸಂಯುಕ್ತ ಕ್ರೈಸ್ತ ಐಕ್ಯತಾ ವೇದಿಕೆ, ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ, ಮದರ್ ತೆರೇಸಾ ವಿಚಾರ ವೇದಿಕೆ, ಮಂಗಳೂರು ಧರ್ಮಕ್ಷೇತ್ರದ ಯುವಜನ ಆಯೋಗ ಹಾಗೂ ಸಾಮಾಜಿಕ ಮಾಧ್ಯಮ ಆಯೋಗ ಹಾಗೂ ಸೈಂಟ್ ಅಲೋಶಿಯಸ್ ಡೀಮ್ಡ್ ಟು ಬಿ ಯುನಿವರ್ಸಿಟಿ ಜಂಟಿಯಾಗಿ ಆಯೋಜಿಸುವ ಮಹಿಳೆಯರ ವಿರುದ್ಧ ದೌರ್ಜನ್ಯ ಖಂಡಿಸಿ ಆಗಸ್ಟ್ 23 ಶುಕ್ರವಾರದಂದು ಸಂಜೆ 3.30ಕ್ಕೆ ನಗರದ ಟೌನ್ ಹಾಲ್ ಸಮೀಪ ‘ಸುರಕ್ಷತೆಗಾಗಿ ಹಕ್ಕೊತ್ತಾಯ, ನ್ಯಾಯಕ್ಕಾಗಿ ಒಂದಾಗಿ ನಿಲ್ಲೋಣ’ ಎಂಬ ಘೋಷ ವಾಕ್ಯದೊಂದಿಗೆ ಪ್ರತಿಭಟನೆ ನಡೆಯಲಿದೆ

ಎಂದು ಮಂಗಳೂರು ಧರ್ಮಕ್ಷೇತ್ರದ ಸ್ತ್ರೀ ಆಯೋಗದ ಸಂಚಾಲಕಿ ಅನಿತಾ ಫ್ರೆಂಕ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು