3:51 AM Thursday1 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಮಂಗಳೂರು: ಮೂಲಗೇಣಿ ವೊಕ್ಕಲು ರಕ್ಷಣಾ ವೇದಿಕೆ 11ನೇ ಮಹಾಸಭೆ 

15/11/2021, 10:53

ಮಂಗಳೂರು(reporterkarnataka.com): ಮೂಲಗೇಣಿ ವೊಕ್ಕಲು ರಕ್ಷಣಾ ವೇದಿಕೆ(ರಿ) ಮಂಗಳೂರು ಮತ್ತು ಉಡುಪಿ ಇದರ 11ನೇ ಮಹಾಸಭೆ ನಗರದ ಬಲ್ಮಠದ ಶಾಂತಿನಿಲಯ ಸಭಾಭವನದಲ್ಲಿ ಭಾನುವಾರ ನಡೆಯಿತು. ವೇದಿಕೆಯ ಸಲಹೆಗಾರರು ಹಾಗೂ ಹಿರಿಯ ವಕೀಲ ಎಂ.ಕೆ. ವಿಜಯ ಕುಮಾರ್,ವಿಧಾನ ಪರಿಷತ್ ಮಾಜಿ ಸದಸ್ಯ ಗಣೇಶ್ ಕಾರ್ಣಿಕ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.


ನಝೀರ್ ಉಳ್ಳಾಲ್ ಮತ್ತು ಮನೋಹರ್ ಅವರ ಅತಿಥಿಗಳಾಗಿ ಹಾಜರಿದ್ದರು.ವೇದಿಕೆ ಅಧ್ಯಕ್ಷ ಮೆಕ್ಸಿಮ್ ಡಿಸಿಲ್ವ ಹಾಗೂ ಉಪಾಧ್ಯಕ್ಷ ಯಶೋಧರ ಅವರ ಉಪಸ್ಥಿತಿಯಲ್ಲಿ ಸಭೆ ನಡೆಯಿತು.

ಪ್ರಾರಂಭದಲ್ಲಿ ಅಧ್ಯಕ್ಷ ಮೆಕ್ಸಿಮ್  ಅವರು ನೆರೆದ ಎಲ್ಲಾ ಮೂಲಗೇಣಿ ಬಾಧಿತರನ್ನು ಮತ್ತು ಸದಸ್ಯರನ್ನು ಸ್ವಾಗತಿಸಿದರು. ಎಸ್.ಎಸ್.ಶೇಟ್, ಉಡುಪಿ ಪ್ರತಿನಿಧಿ ಇವರು ಸಂಘದ ವರದಿ ಮತ್ತು ಲೆಕ್ಕ ಪತ್ರ ಸಭೆಯ ಮುಂದೆ ಇಟ್ಟರು.

ಲೆಸ್ಲಿ ಮಿರಾಂದ ಕಾರ್ಯಕ್ರಮ ನಿರೂಪಿಸಿದರು.ಜೆರಾರ್ಡ್ ಟವರ್ಸ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು