3:34 AM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಮಂಗಳೂರು: ಮೂಲಗೇಣಿ ವೊಕ್ಕಲು ರಕ್ಷಣಾ ವೇದಿಕೆ 11ನೇ ಮಹಾಸಭೆ 

15/11/2021, 10:53

ಮಂಗಳೂರು(reporterkarnataka.com): ಮೂಲಗೇಣಿ ವೊಕ್ಕಲು ರಕ್ಷಣಾ ವೇದಿಕೆ(ರಿ) ಮಂಗಳೂರು ಮತ್ತು ಉಡುಪಿ ಇದರ 11ನೇ ಮಹಾಸಭೆ ನಗರದ ಬಲ್ಮಠದ ಶಾಂತಿನಿಲಯ ಸಭಾಭವನದಲ್ಲಿ ಭಾನುವಾರ ನಡೆಯಿತು. ವೇದಿಕೆಯ ಸಲಹೆಗಾರರು ಹಾಗೂ ಹಿರಿಯ ವಕೀಲ ಎಂ.ಕೆ. ವಿಜಯ ಕುಮಾರ್,ವಿಧಾನ ಪರಿಷತ್ ಮಾಜಿ ಸದಸ್ಯ ಗಣೇಶ್ ಕಾರ್ಣಿಕ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.


ನಝೀರ್ ಉಳ್ಳಾಲ್ ಮತ್ತು ಮನೋಹರ್ ಅವರ ಅತಿಥಿಗಳಾಗಿ ಹಾಜರಿದ್ದರು.ವೇದಿಕೆ ಅಧ್ಯಕ್ಷ ಮೆಕ್ಸಿಮ್ ಡಿಸಿಲ್ವ ಹಾಗೂ ಉಪಾಧ್ಯಕ್ಷ ಯಶೋಧರ ಅವರ ಉಪಸ್ಥಿತಿಯಲ್ಲಿ ಸಭೆ ನಡೆಯಿತು.

ಪ್ರಾರಂಭದಲ್ಲಿ ಅಧ್ಯಕ್ಷ ಮೆಕ್ಸಿಮ್  ಅವರು ನೆರೆದ ಎಲ್ಲಾ ಮೂಲಗೇಣಿ ಬಾಧಿತರನ್ನು ಮತ್ತು ಸದಸ್ಯರನ್ನು ಸ್ವಾಗತಿಸಿದರು. ಎಸ್.ಎಸ್.ಶೇಟ್, ಉಡುಪಿ ಪ್ರತಿನಿಧಿ ಇವರು ಸಂಘದ ವರದಿ ಮತ್ತು ಲೆಕ್ಕ ಪತ್ರ ಸಭೆಯ ಮುಂದೆ ಇಟ್ಟರು.

ಲೆಸ್ಲಿ ಮಿರಾಂದ ಕಾರ್ಯಕ್ರಮ ನಿರೂಪಿಸಿದರು.ಜೆರಾರ್ಡ್ ಟವರ್ಸ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು