9:34 AM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಮಂಗಳೂರು: ಮೂಲಗೇಣಿ ವೊಕ್ಕಲು ರಕ್ಷಣಾ ವೇದಿಕೆ 11ನೇ ಮಹಾಸಭೆ 

15/11/2021, 10:53

ಮಂಗಳೂರು(reporterkarnataka.com): ಮೂಲಗೇಣಿ ವೊಕ್ಕಲು ರಕ್ಷಣಾ ವೇದಿಕೆ(ರಿ) ಮಂಗಳೂರು ಮತ್ತು ಉಡುಪಿ ಇದರ 11ನೇ ಮಹಾಸಭೆ ನಗರದ ಬಲ್ಮಠದ ಶಾಂತಿನಿಲಯ ಸಭಾಭವನದಲ್ಲಿ ಭಾನುವಾರ ನಡೆಯಿತು. ವೇದಿಕೆಯ ಸಲಹೆಗಾರರು ಹಾಗೂ ಹಿರಿಯ ವಕೀಲ ಎಂ.ಕೆ. ವಿಜಯ ಕುಮಾರ್,ವಿಧಾನ ಪರಿಷತ್ ಮಾಜಿ ಸದಸ್ಯ ಗಣೇಶ್ ಕಾರ್ಣಿಕ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.


ನಝೀರ್ ಉಳ್ಳಾಲ್ ಮತ್ತು ಮನೋಹರ್ ಅವರ ಅತಿಥಿಗಳಾಗಿ ಹಾಜರಿದ್ದರು.ವೇದಿಕೆ ಅಧ್ಯಕ್ಷ ಮೆಕ್ಸಿಮ್ ಡಿಸಿಲ್ವ ಹಾಗೂ ಉಪಾಧ್ಯಕ್ಷ ಯಶೋಧರ ಅವರ ಉಪಸ್ಥಿತಿಯಲ್ಲಿ ಸಭೆ ನಡೆಯಿತು.

ಪ್ರಾರಂಭದಲ್ಲಿ ಅಧ್ಯಕ್ಷ ಮೆಕ್ಸಿಮ್  ಅವರು ನೆರೆದ ಎಲ್ಲಾ ಮೂಲಗೇಣಿ ಬಾಧಿತರನ್ನು ಮತ್ತು ಸದಸ್ಯರನ್ನು ಸ್ವಾಗತಿಸಿದರು. ಎಸ್.ಎಸ್.ಶೇಟ್, ಉಡುಪಿ ಪ್ರತಿನಿಧಿ ಇವರು ಸಂಘದ ವರದಿ ಮತ್ತು ಲೆಕ್ಕ ಪತ್ರ ಸಭೆಯ ಮುಂದೆ ಇಟ್ಟರು.

ಲೆಸ್ಲಿ ಮಿರಾಂದ ಕಾರ್ಯಕ್ರಮ ನಿರೂಪಿಸಿದರು.ಜೆರಾರ್ಡ್ ಟವರ್ಸ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು