8:00 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಮಂಗಳೂರಿನ ಮುಡಾ ಕಚೇರಿ ಕಾಂಗ್ರೆಸ್ ಕಚೇರಿ ಆಗಿದೆಯೆ?: ಶಾಸಕ ಡಾ.ಭರತ್ ಶೆಟ್ಟಿ ಪ್ರಶ್ನೆ

11/01/2025, 20:54

ಮಂಗಳೂರು(reporterkarnataka.com): ಮುಡಾ ಕಚೇರಿಯಲ್ಲಿ ಮಧ್ಯವರ್ತಿ ಹಾಗೂ ಪ್ರಮುಖ ಪಕ್ಷ ವೊಂದರಲ್ಲಿ ಕಾರ್ಯಕರ್ತನಾಗಿರುವ ಪುಡಾರಿಯೊಬ್ನ ಅನಧಿಕೃತವಾಗಿ ಕಡತವನ್ನೇ ತಿದ್ದು ಮಾಡಿದ್ದನ್ನು ನೋಡಿದರೆ ಮುಡಾ ಕಚೇರಿ ಕಾಂಗ್ರೆಸ್ ಕಚೇರಿ ಆಗಿದೆಯೆ ಎಂಬ ಪ್ರಶ್ನೆ ಮೂಡುತ್ತದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ಹೇಳಿದ್ದಾರೆ.
ಕಡತವನ್ನು ಪೆನ್‌ನಲ್ಲಿ ತಿದ್ದುವ ವೀಡಿಯೋ ಬಹಿರಂಗಗೊಂಡಿದೆ.
ರಾಜಾರೋಷವಾಗಿ ಇಂತಹ ಅಕ್ರಮ ಕೆಲಸ ಮಾಡಲು
ಮಧ್ಯವರ್ತಿಯೊಬ್ಬನಿಗೆ ಅಧಿಕಾರ ಕೊಟ್ಟವರು ಯಾರು?. ಈತ ಕಾಂಗ್ರೆಸ್ ಕಾರ್ಯಕರ್ತನಾಗಿರುವುದರಿಂದ ಪೊಲೀಸ್ ಕೇಸ್ ದಾಖಲಿಸಲೂ ಅಧಿಕಾರಿಗಳು ಹಿಂದೆ ಮುಂದೆ ನೋಡುವಂತಾಗಿದೆ.
ಮಹತ್ವದ ಕಡತಗಳು ಕೂಡ ಅಕ್ರಮ ತಿದ್ದುಪಡಿಯಾಗಿರುವ ಸಾಧ್ಯತೆಯಿದ್ದು ಅಕ್ರಮವನ್ನು ಸಕ್ರಮ ಮಾಡಿಕೊಳ್ಳುತ್ತಿದ್ದಾರೆ.
ಈ ಬಗ್ಗೆ ಸೂಕ್ತ ತನಿಖೆ ನಡೆಯಬೇಕಿದೆ. ಪ್ರಕರಣವನ್ನು ಜಿಲ್ಲಾಧಿಕಾರಿ ಗಂಭೀರವಾಗಿ ಪರಿಗಣಿಸಬೇಕು ಎಂಧು ಶಾಸಕ ಡಾ.ಭರತ್ ಶೆಟ್ಟಿ ವೈ. ಅವರು
ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು