9:39 AM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಮಂಗಳೂರು; ಎನ್ ಎಸ್ ಯುಐನಿಂದ ನಿರ್ಗತಿಕರಿಗೆ, ನಿರಾಶ್ರಿತರಿಗೆ ಸಂಗ್ರಹಿಸಿದ ಬಟ್ಟೆ ವಿತರಣೆ

20/06/2021, 12:10

ಮಂಗಳೂರು(reporterkarnataka news) : ಎನ್.ಎಸ್.ಯು.ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ‌ಕಾಂಗ್ರೆಸ್ ನಾಯಕ  ರಾಹುಲ್ ಗಾಂಧಿ

ಅವರ ಹುಟ್ಟುಹಬ್ಬದ ಪ್ರಯುಕ್ತ ‘ಬಟ್ಟೆ ಸಂಗ್ರಹ ಅಭಿಯಾನ’ ದಿಂದ ಸಂಗ್ರಹಿಸಲಾದ ಬಟ್ಟೆಗಳನ್ನು ಲಾಕ್ ಡೌನ್ ನಿಂದ ಸಂಕಷ್ಟಕ್ಕೊಳಗಾಗಿರುವ 500ಕ್ಕೂ ಹೆಚ್ಚು ನಿರ್ಗತಿಕರಿಗೆ ಹಾಗೂ ನಿರಾಶ್ರಿತರಿಗೆ ನಗರದ ಸ್ಟೇಟ್ ಬ್ಯಾಂಕ್ ಪ್ರದೇಶದಲ್ಲಿ ವಿತರಿಸಲಾಯಿತು

ಈ ಸಂದರ್ಭದಲ್ಲಿ ಎನ್.ಎಸ್.ಯು.ಐ  ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ, ಸಮಾಜ ಸೇವಕ ಸುಹಾನ್ ಆಳ್ವ, ಅನ್ಸಾರುದ್ದೀನ್ ಸಾಲ್ಮರ, ಎನ್.ಎಸ್.ಯು.ಐ ಕರ್ನಾಟಕ ರಾಜ್ಯ ಕಾರ್ಯದರ್ಶಿ ಫಾರೂಕ್ ಬಯಬೆ,, ಉಪಾಧ್ಯಕ್ಷ ನಿಖಿಲ್ ಪೂಜಾರಿ, ಎನ್.ಎಸ್.ಯು.ಐ ಉಪಾಧ್ಯಕ್ಷ ಅಂಕುಶ್ ಶೆಟ್ಟಿ,ಬಾತೀಷ್ ಅಳಕೆಮಜಲು ಎನ್.ಎಸ್.ಯು.ಐ ಶ್ರೀನಿವಾಸ್ ವಿಶ್ವವಿದ್ಯಾಲಯ ಅಧ್ಯಕ್ಷ ತಮೀಝ್ ಅಳಕೆಮಜಲು, ಅಯಾಝ್ ಚಾರ್ಮಾಡಿ, ಎನ್.ಎಸ್.ಯು.ಐ ಸುಳ್ಯ ತಾಲೂಕು ಉಪಾಧ್ಯಕ್ಷ  ಯಶವಂತ್ ಅಡ್ಯಡ್ಕ,ನಜೀಬ್ ಮಂಚಿ ಹಾಗೂ ಇನ್ನಿತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು