9:05 AM Thursday6 - March 2025
ಬ್ರೇಕಿಂಗ್ ನ್ಯೂಸ್
Budget Session | ದೇವಾಲಯಗಳ ಅರ್ಚಕರು/ ನೌಕರರ ವೇತನ ತಾರತಮ್ಯ ಸರಿಪಡಿಸಲು ಸಮಿತಿ… Forest Minister | ವಾಯುಪಡೆ ಸ್ವಾಧೀನದ ಪೀಣ್ಯ, ಜಾರಕಬಂಡೆ ಅರಣ್ಯಭೂಮಿ ಮರುವಶಕ್ಕೆ: ಸಚಿವ… Budget Session | ರಾಜ್ಯದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಕರ್ತವ್ಯ ನಿರ್ವಹಿಸಲು ಎಲ್ಲ… Yakshagana | ಯಕ್ಷಗಾನ ಪ್ರದರ್ಶನಕ್ಕೆ ಧ್ವನಿವರ್ಧಕ ಅನುಮತಿ ಸರಳಗೊಳಿಸಲಾಗುವುದು: ಡಿಸಿಎಂ ಡಿ.ಕೆ.ಶಿವಕುಮಾರ್ Budget Session | ಅನಿಲ ವಿತರಣೆ ಯೋಜನೆಯನ್ನು ಅನುಷ್ಠಾನಗೊಳಿಸಲು ಅಗತ್ಯ ಕ್ರಮ: ಸಚಿವ… Budget Session | ಸ್ಮಾರ್ಟ್ ಸಿಟಿ ಯೋಜನೆ ಅವ್ಯವಹಾರಗಳ ಬಗ್ಗೆ ಅಗತ್ಯ ಕ್ರಮ:… Legislative Assembly | ಕರಾವಳಿ ಕರ್ನಾಟಕದ ಪ್ರವಾಸೋದ್ಯಮಕ್ಕೆ ವಿಶೇಷ ಒತ್ತು: ಬೈಂದೂರು ಶಾಸಕರ… ಎಲೆ ಚುಕ್ಕೆ ರೋಗ, ಹಳದಿ ಎಲೆ ರೋಗಗಳಿಂದ ತೊಂದರೆಗೊಳಗಾದ ರೈತರಿಗೆ ಪರಿಹಾರ ನೀಡಲು… Food | ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಖರೀದಿಸುವ ಆಹಾರ ಧಾನ್ಯಗಳ… State Budget | ಬಿಜೆಪಿಯಿಂದ ಮಾರ್ಚ್ 7 ಬಜೆಟ್ ಮಂಡನೆ ದಿನ ಶಾಸಕರ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಕಿಗ್ಗಾ ನಿವಾಸಿ, ನಕ್ಸಲ್ ರವೀಂದ್ರ ಶರಣಾಗತಿ; ಎಸ್ಪಿ ವಿಕ್ರಂ ಅಮಟೆ ಎದುರು ಹಾಜರು

01/02/2025, 14:55

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸುಮಾರು ಒಂದೂವರೆ ದಶಕ ಕಾಲ ಭೂಗತವಾಗಿದ್ದ ನಕ್ಸಲ್ ರವೀಂದ್ರ ಅವರು ಇಂದು ಚಿಕ್ಕಮಗಳೂರು ಎಸ್ಪಿ ಕಚೇರಿಗೆ ಆಗಮಿಸಿ ಎಸ್ಪಿ ವಿಕ್ರಂ ಅಮಟೆ ಮುಂದೆ ಶರಣಾಗಿದ್ದಾರೆ.


ನಾಗರೀಕ ಶಾಂತಿಗಾಗಿ ವೇದಿಕೆ ಸದಸ್ಯರ ಜೊತೆ ರವೀಂದ್ರ ಅವರು ಎಸ್ ಪಿ ಕಚೇರಿಗೆ ಆಗಮಿಸಿದರು.
ಜಿಲ್ಲೆಯಲ್ಲಿ ರವೀಂದ್ರ ಮೇಲೆ 14 ಕೇಸ್ ಗಳಿವೆ. ಒಂದೂವರೆ ದಶಕದಿಂದ ರವೀಂದ್ರ ಭೂಗತನಾಗಿದ್ದರು. ರವೀಂದ್ರ ಅವರು ಶೃಂಗೇರಿ ತಾಲೂಕಿನ ಕೋಟೆಹೊಂಡ ಗ್ರಾಮದವರು.

ಇತ್ತೀಚಿನ ಸುದ್ದಿ

ಜಾಹೀರಾತು