1:28 AM Wednesday23 - April 2025
ಬ್ರೇಕಿಂಗ್ ನ್ಯೂಸ್
Bangalore | ಪೆಹಲ್ಗಾಮ್ ನರಮೇಧ: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ… Water Metro | ಗುರುಪುರ- ನೇತ್ರಾವತಿ ನದಿಯಲ್ಲಿ ಮಂಗಳೂರು ವಾಟರ್ ಮೆಟ್ರೋ ಯೋಜನೆಗೆ ರಾಜ್ಯ… ಭಯೋತ್ಪಾದನೆ ವಿರುದ್ಧ ಹೋರಾಟದಲ್ಲಿ ಕೇಂದ್ರ ಸರಕಾರಕ್ಕೆ ಸಂಪೂರ್ಣ ಸಹಕಾರ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ… ಉಗ್ರರ ದಾಳಿ ವಿಚಾರದಲ್ಲಿ ಕೇಂದ್ರ ಸರ್ಕಾರದ ಜತೆಗೆ ನಿಲ್ಲುತ್ತೇವೆ; ರಾಜಕೀಯ ಮಾಡುವುದಿಲ್ಲ: ಉಪ… Terror Attack | ಕಾಶ್ಮೀರ: ಭಾರತೀಯ ಸೇನಾ ಕಾರ್ಯಾಚರಣೆಗೆ ಹತರಾದ ಉಗ್ರಗಾಮಿಗಳು: ಕಣಿವೆಯಲ್ಲಿ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿದ ಉಗ್ರಗಾಮಿಗಳ ವಿರುದ್ಧ ಸೇನಾ ಕಾರ್ಯಾಚರಣೆ: ಇಬ್ಬರು… ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು…

ಇತ್ತೀಚಿನ ಸುದ್ದಿ

ಮಂಗಳೂರು: ನಿರ್ಮಾಣ ಹಂತದ ಕಟ್ಟಡ ಬಳಿ ಮಣ್ಣು ಕುಸಿತ; ಇಬ್ಬರು ಮಣ್ಣಿನಡಿ ಸಿಲುಕಿರುವ ಶಂಕೆ; ರಕ್ಷಣಾ ಕಾರ್ಯ ಆರಂಭ

03/07/2024, 14:43

ಮಂಗಳೂರು(reporterkarnataka.com): ನಗರದ ಬಲ್ಮಠ ರಸ್ತೆಯ ಬಳಿ ನಿರ್ಮಾಣ ಹಂತದ ಕಟ್ಟಡವೊಂದರ ಸಮೀಪ ಮಣ್ಣು ಕುಸಿದಿದ್ದು, ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಮಣ್ಣಿನಡಿ ಸಿಲುಕಿರುವವರ ರಕ್ಷಣಾ ಕಾರ್ಯ ಭರದಿಂದ ನಡೆಯುತ್ತಿದೆ.
ಕಾರ್ಮಿಕರು ರಿಟೈನಿಂಗ್ ವಾಲ್ ಹಾಗೂ ಶೀಟ್ ಮದ್ಯೆ ಸಿಲುಕಿದ್ದಾರೆ. ಕೋರ್ ಕಟಿಂಗ್ ಮೂಲಕ ರಕ್ಷಣಾ ಕಾರ್ಯ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು