7:25 AM Friday5 - July 2024
ಬ್ರೇಕಿಂಗ್ ನ್ಯೂಸ್
ಶ್ರಮ ಸಂಸ್ಕೃತಿ ಗೌರವಿಸುವ ಹಬ್ಬ ಮಣ್ಣೆತ್ತಿನ ಅಮಾವಾಸ್ಯೆ: ಉತ್ತರ ಕರ್ನಾಟಕದಲ್ಲೆಡೆ ಭಾರೀ ಸಂಭ್ರಮ ಮಂಗಳೂರಿನ ವಿವಿಧಡೆ ಟ್ರಾಫಿಕ್ ಪೊಲೀಸರಿಂದ ಕರ್ಕಶ ಹಾರ್ನ್, ಎಲ್ಇಡಿ ಲೈಟ್ ತೆರವು ಕಾರ್ಯಾಚರಣೆ ಹುಣಸಗಿ: ವಿದ್ಯಾನಂದ ಶರಣರ 18ನೇ ವರ್ಷದ ಪುಣ್ಯಸ್ಮರಣೆ; ಸತ್ಸಂಗ ಸಂಜೀವಿನಿ ಕೂಟ ನೀಟ್ ಪರೀಕ್ಷೆ ಹಗರಣ: ಕೇಂದ್ರ ಸರಕಾರ ವಿರುದ್ಧ ಕಾಂಗ್ರೆಸ್, ಎನ್ ಎಸ್ ಯುಐ… ಚಾರ್ಮಾಡಿ ಘಾಟಿಯಲ್ಲಿ ಕಸ ಎಸೆದ ಎಳನೀರು ವಾಹನದ ಚಾಲಕನ ಮೇಲೆ ಕೇಸ್; ಚಾಲಕನಿಂದಲೇ… ಪಿಎಂ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ: ಕಲ್ಯಾಣ ಕರ್ನಾಟಕ ಅಭಿವೃದ್ದಿ, ಬೆಂಗಳೂರಿನಲ್ಲಿ ಸುರಂಗ… 1.80 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಬೆಳಗೇರಾ ಸೇತುವೆ ಸಂಚಾರಕ್ಕೆ ರೆಡಿ: ಹೋರಾಟಕ್ಕೆ ಸಂದ… ಶಹಪುರ್ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯದ ಬದನೆ ಸಾಂಬಾರಿನಲ್ಲಿ ಹುಳ… ನಿಮ್ಮ ಕನಸಿನ ಮನೆಯನ್ನು ಬಹುಮಾಮವಾಗಿ ಗೆಲ್ಲಬೇಕೆ ? ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ ಫುಟ್ ಪಾತ್ ಇರುವುದು ಸಾರ್ವಜನಿಕರಿಗೆ; ಅನಧಿಕೃತ ಗೂಡಂಗಡಿಗಳ ತೆರವಿಗೆ ಕ್ರಮ: ಮೇಯರ್ ಸುಧೀರ್…

ಇತ್ತೀಚಿನ ಸುದ್ದಿ

ಮಂಗಳೂರು: ನಿರ್ಮಾಣ ಹಂತದ ಕಟ್ಟಡ ಬಳಿ ಮಣ್ಣು ಕುಸಿತ; ಇಬ್ಬರು ಮಣ್ಣಿನಡಿ ಸಿಲುಕಿರುವ ಶಂಕೆ; ರಕ್ಷಣಾ ಕಾರ್ಯ ಆರಂಭ

03/07/2024, 14:43

ಮಂಗಳೂರು(reporterkarnataka.com): ನಗರದ ಬಲ್ಮಠ ರಸ್ತೆಯ ಬಳಿ ನಿರ್ಮಾಣ ಹಂತದ ಕಟ್ಟಡವೊಂದರ ಸಮೀಪ ಮಣ್ಣು ಕುಸಿದಿದ್ದು, ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಮಣ್ಣಿನಡಿ ಸಿಲುಕಿರುವವರ ರಕ್ಷಣಾ ಕಾರ್ಯ ಭರದಿಂದ ನಡೆಯುತ್ತಿದೆ.
ಕಾರ್ಮಿಕರು ರಿಟೈನಿಂಗ್ ವಾಲ್ ಹಾಗೂ ಶೀಟ್ ಮದ್ಯೆ ಸಿಲುಕಿದ್ದಾರೆ. ಕೋರ್ ಕಟಿಂಗ್ ಮೂಲಕ ರಕ್ಷಣಾ ಕಾರ್ಯ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು