10:17 PM Thursday23 - July 2026
ಬ್ರೇಕಿಂಗ್ ನ್ಯೂಸ್
ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:…

ಇತ್ತೀಚಿನ ಸುದ್ದಿ

ಮಂಗಳೂರು: ನಿರ್ಮಾಣ ಹಂತದ ಕಟ್ಟಡ ಬಳಿ ಮಣ್ಣು ಕುಸಿತ; ಇಬ್ಬರು ಮಣ್ಣಿನಡಿ ಸಿಲುಕಿರುವ ಶಂಕೆ; ರಕ್ಷಣಾ ಕಾರ್ಯ ಆರಂಭ

03/07/2024, 14:43

ಮಂಗಳೂರು(reporterkarnataka.com): ನಗರದ ಬಲ್ಮಠ ರಸ್ತೆಯ ಬಳಿ ನಿರ್ಮಾಣ ಹಂತದ ಕಟ್ಟಡವೊಂದರ ಸಮೀಪ ಮಣ್ಣು ಕುಸಿದಿದ್ದು, ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಮಣ್ಣಿನಡಿ ಸಿಲುಕಿರುವವರ ರಕ್ಷಣಾ ಕಾರ್ಯ ಭರದಿಂದ ನಡೆಯುತ್ತಿದೆ.
ಕಾರ್ಮಿಕರು ರಿಟೈನಿಂಗ್ ವಾಲ್ ಹಾಗೂ ಶೀಟ್ ಮದ್ಯೆ ಸಿಲುಕಿದ್ದಾರೆ. ಕೋರ್ ಕಟಿಂಗ್ ಮೂಲಕ ರಕ್ಷಣಾ ಕಾರ್ಯ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು