8:21 AM Friday3 - October 2025
ಬ್ರೇಕಿಂಗ್ ನ್ಯೂಸ್
ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ… ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಪಟ್ಟದ ಆನೆ, ಕುದುರೆ, ಒಂಟೆಗೂ ಪೂಜೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸರಾ ಸಂಭ್ರಮ: ದೇಶ – ವಿದೇಶಗಳ ಪ್ರಯಾಣಿಕರಿಗೆ… ಸಾಲ ಮರು ಪಾವತಿಸಲು ಬ್ಯಾಂಕ್ ಅಧಿಕಾರಿಗಳ ಕಿರುಕುಳ: ರೈತ ಮನನೊಂದು ಆತ್ಮಹತ್ಯೆ ಕಲ್ಯಾಣದ ನೆರೆ ಸಂತ್ರಸ್ತರಿಗೆ ಸ್ಪಂದಿಸದ ರಾಜ್ಯ ಸರಕಾರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ… ಹಾರಂಗಿ ಜಲಾಶಯ ವೀಕ್ಷಣೆ ಮಾಡಿ ಹಿಂತಿರುಗುತ್ತಿದ್ದ ಪ್ರವಾಸಿ ಬಸ್ ಅಪಘಾತ: ಹಲವು ವಿದ್ಯಾರ್ಥಿಗಳಿಗೆ…

ಇತ್ತೀಚಿನ ಸುದ್ದಿ

Mangaluru North | 1 ಕೋಟಿ ವೆಚ್ಚದ ಗುರುಪುರ-ಕೈಕಂಬ-ಕಾಮಪಾದೆ ರಸ್ತೆ ಕಾಮಗಾರಿಗೆ ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿಪೂಜೆ

29/04/2025, 19:13

ಗುರುಪುರ(reporterkarnataka.com): ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುರುಪುರ ಕೈಕಂಬ-ಕಾಮಪಾದೆವರೆಗೆ 1 ಕೋಟಿ ರೂ. ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ. ಭರತ್ ಶೆಟ್ಟಿ ಅವರು ಗುದ್ದಲಿಪೂಜೆ ನೆರವೇರಿಸಿದರು.

ಶಾಸಕ ಡಾ. ಭರತ್ ಶೆಟ್ಟಿ ಮಾತನಾಡಿ, ಹಿಂದಿನ ಅವಧಿಯಲ್ಲಿ ಈ ಭಾಗದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ನಡೆದಿವೆ. ಈ ಭಾಗದ ಬಹುದಿನಗಳ ಬೇಡಿಕೆಯಂತೆ ಇದೀಗ ಈ ರಸ್ತೆ ಅಭಿವೃದ್ಧಿಗೊಳ್ಳುತ್ತಿದೆ. ೫.೭೫ ಅಗಲದೊಂದಿಗೆ ಒಟ್ಟು ೫೦೦ ಮೀಟರ್ ಉದ್ದಕ್ಕೆ ರಸ್ತೆ ಅಭಿವೃದ್ಧಿಗೊಳ್ಳಲಿದೆ. ಮಳೆಗಾಲಕ್ಕೆ ಮುಂಚೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.
ಕಾರ್ಯಕ್ರಮದಲ್ಲಿ ಕಂದಾವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾಲಿನಿ, ಉಪಾಧ್ಯಕ್ಷ ಉದಯ ಕುಮಾರ್, ಸದಸ್ಯರಾದ ಸುದರ್ಶನ್ ಕವಿತಾ, ಅದ್ರಮೋನು, ತಾಪಂ ಮಾಜಿ ಸದಸ್ಯ ವಿಶ್ವನಾಥ ಶೆಟ್ಟಿ, ಗಂಜಿಮಠ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಶೋಧನ್ ಆದ್ಯಪಾಡಿ, ಉತ್ತರ ಮಂಡಲದ ಉಪಾಧ್ಯಕ್ಷ ಸೋಹನ್ ಅತಿಕಾರಿ, ಬಿಜೆಪಿ ಮುಖಂಡರಾದ ಭರತ್‌ರಾಜ್ ಕೃಷ್ಣಾಪುರ, ಅಮೃತಲಾಲ್ ಜಾಯ್ಸ್ ಡಿ’ಸೋಜ, ಬೂತ್ ಪದಾಧಿಕಾರಿಗಳು, ಬಿಜೆಪಿ ಕಾರ್ಯಕರ್ತರು ಹಾಗೂ ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು