10:18 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಮಂಗಳೂರು: ಓವರ್ ಟೇಕ್ ಭರಾಟೆ; ನಿಂತಿದ್ದ ಮೊಟ್ಟೆ ಸಾಗಾಟದ ವಾಹನಕ್ಕೆ ಬಸ್ ಡಿಕ್ಕಿ, ರಸ್ತೆಯಲ್ಲೇ ಆಮ್ಲೇಟ್ !

28/10/2022, 18:11

ಮಂಗಳೂರು(reporterkarnataka.com): ನಗರದ ವೆಲೆನ್ಸಿಯಾದಲ್ಲಿ ಖಾಸಗಿ ಬಸ್ಸೊಂದರ ಚಾಲಕ ಓವರ್ ಟೇಕ್ ಮಾಡುವ ಭರದಲ್ಲಿ ನಿಲ್ಲಿಸಿದ್ದ ಮೊಟ್ಟೆ ಸಾಗಾಟದ ವಾಹನಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ರಸ್ತೆಯಲ್ಲಿ ಸಾವಿರಾರು ಮೊಟ್ಟೆಗಳು ಚಲ್ಲಾಪಿಲ್ಲಿಯಾದ ಘಟನೆ ಶುಕ್ರವಾರ ನಡೆದಿದೆ.

ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೊಟ್ಟೆ ಸಾಗಾಟದ ವಾಹನ ಸುಮಾರು 15 ಅಡಿಗಳಷ್ಟು ದೂರ ತಳ್ಳಲ್ಪಟ್ಟಿದೆ. ಮಂಗಳಾದೇವಿ ಕಡೆಯಿಂದ ಬರುತ್ತಿದ್ದ ಎರಡು ಖಾಸಗಿ ಬಸ್ ಗಳು ಒಟ್ಟೋಟ್ಟಿಗೆ ಬಂದಿದ್ದು, ವೆಲೆನ್ಸಿಯಾದ ಸರ್ಕಲ್ ಬಳಿ ತಲುಪಿದಾಗ ಸಿಟಿ ಬಸ್ ಓವರ್ ಟೇಕ್ ಮಾಡಲು ಮುಂದಾಗಿದ್ದು, ಈ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆ ಬದಿಯಲ್ಲಿ ನಿಲ್ಲಿಸಿ ಅಂಗಡಿಗೆ ಮೊಟ್ಟೆ ಪೂರೈಕೆ ಮಾಡುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು