10:55 AM Saturday5 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ಮಂಗಳೂರು ಪಾಲ್ದನೆ ಚರ್ಚ್ ನಲ್ಲಿ ಕ್ರಿಸ್ಮಸ್ ಕ್ಯಾರೊಲ್ ಗಾಯನ

25/12/2024, 17:11

ಮಂಗಳೂರು(reporterkarnataka.com): ನಗರದ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಕ್ರಿಸ್ಮಸ್ ಹಬ್ಬದ ಬಲಿಪೂಜೆ ಸಂದರ್ಭ ಗಾಯನ ಮಂಡಳಿಯ ಮುಖ್ಯಸ್ಥೆ ಲಿಝಿ ಫೆರ್ನಾಂಡಿಸ್ ನೇತೃತ್ವದಲ್ಲಿ ಕ್ರಿಸ್ಮಸ್ ಗೀತೆ (ಕ್ಯಾರೊಲ್) ಗಳನ್ನು ಪ್ರಸ್ತುತ ಪಡಿಸಲಾಯಿತು.
ಗಾಯನ ತಂಡದಲ್ಲಿ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಚಾರ್ಲ್ಸ್ ಡಿಮೆಲ್ಲೊ, ಲ್ಯಾನಿಶ್ ಡಿ ಸೋಜಾ, ಮಾರಿಯೋ ರೇಗೊ, ಮಿಶಲ್ ರೇಗೊ, ರೀಶಲ್ ಡಿ ಸೋಜಾ, ಜೋಯಲ್ ಫೆರ್ನಾಂಡಿಸ್, ಜೆಸಿಂತಾ ಕ್ರಾಸ್ತಾ, ಅಲೀಶಾ ಮೊಂತೇರೊ, ರೆ ನಿಶಾ ಡಿ ಸೋಜಾ, ಅಲಿಟಾ ಟೆಲ್ಲಿಸ್, ಈತನ್ ಮೊಂತೆರೋ, ಓಶಿನ್ ಮೊರಾಸ್, ಜನಿಶಾ ಫೆರ್ನಾಂಡಿಸ್,ಅಲ್ವೀರಾ ಮೊಂತೆರೋ, ಸ್ಟಾನ್ ಝಾ ಕ್ರಾಸ್ತಾ ಮತ್ತು ಎಲ್ದನ್ ಮೊಂತೆರೋ ಅವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು