4:26 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಮಂಗಳೂರು ಪಾಲ್ದನೆ ಚರ್ಚ್ ನಲ್ಲಿ ಕ್ರಿಸ್ಮಸ್ ಕ್ಯಾರೊಲ್ ಗಾಯನ

25/12/2024, 17:11

ಮಂಗಳೂರು(reporterkarnataka.com): ನಗರದ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಕ್ರಿಸ್ಮಸ್ ಹಬ್ಬದ ಬಲಿಪೂಜೆ ಸಂದರ್ಭ ಗಾಯನ ಮಂಡಳಿಯ ಮುಖ್ಯಸ್ಥೆ ಲಿಝಿ ಫೆರ್ನಾಂಡಿಸ್ ನೇತೃತ್ವದಲ್ಲಿ ಕ್ರಿಸ್ಮಸ್ ಗೀತೆ (ಕ್ಯಾರೊಲ್) ಗಳನ್ನು ಪ್ರಸ್ತುತ ಪಡಿಸಲಾಯಿತು.
ಗಾಯನ ತಂಡದಲ್ಲಿ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಚಾರ್ಲ್ಸ್ ಡಿಮೆಲ್ಲೊ, ಲ್ಯಾನಿಶ್ ಡಿ ಸೋಜಾ, ಮಾರಿಯೋ ರೇಗೊ, ಮಿಶಲ್ ರೇಗೊ, ರೀಶಲ್ ಡಿ ಸೋಜಾ, ಜೋಯಲ್ ಫೆರ್ನಾಂಡಿಸ್, ಜೆಸಿಂತಾ ಕ್ರಾಸ್ತಾ, ಅಲೀಶಾ ಮೊಂತೇರೊ, ರೆ ನಿಶಾ ಡಿ ಸೋಜಾ, ಅಲಿಟಾ ಟೆಲ್ಲಿಸ್, ಈತನ್ ಮೊಂತೆರೋ, ಓಶಿನ್ ಮೊರಾಸ್, ಜನಿಶಾ ಫೆರ್ನಾಂಡಿಸ್,ಅಲ್ವೀರಾ ಮೊಂತೆರೋ, ಸ್ಟಾನ್ ಝಾ ಕ್ರಾಸ್ತಾ ಮತ್ತು ಎಲ್ದನ್ ಮೊಂತೆರೋ ಅವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು