9:55 PM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಮಂಗಳೂರು: ಪಾಲ್ದನೆ ಚರ್ಚ್ ಗೆ ಐಜ್ವಾಲ್‌ ಧರ್ಮಾಧ್ಯಕ್ಸರ ಭೇಟಿ

27/10/2024, 18:33

ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಜಾ ಚರ್ಚ್‌ ಗೆ ಉತ್ತರ ಭಾರತದ ಐಜ್ವಾಲ್‌ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂದನೀಯ ಡಾ. ಜೋಕಿಂ ವಾಲ್ಡರ್‌ ಅವರು ಅತಿಥಿಯಾಗಿ ಆಗಮಿಸಿ ಇಂದು ಬೆಳಗ್ಗಿನ ಬಲಿ ಪೂಜೆಯ ನೇತೃತ್ವ ವಹಿಸಿದ್ದರು.
ಅವರು ತಮ್ಮ ಪ್ರವಚನದಲ್ಲಿ ಬಡ ಬಗ್ಗರ ಬಗ್ಗೆ ನಾವು ಹೆಚ್ಚಿನ ಕಾಳಜಿ ವಹಿಸ ಬೇಕು. ಪ್ರಾರ್ಥನೆ ನಮ್ಮ ಆದ್ಯತೆ ಆಗ ಬೇಕೆಂದರು. ಬಲಿ ಪೂಜೆಯ ಬಳಿಕ ಅವರ ಭೇಟಿಯ ಸವಿ ನೆನಪಿಗಾಗಿ ಅವರನ್ನು ಸನ್ಮಾನಿಸಲಾಯಿತು.
ಬಲಿಪೂಜೆಯಲ್ಲಿ ಶಿವಮೊಗ್ಗ ಧರ್ಮ ಪ್ರಾಂತ್ಯದ ವಂದನೀಯ ರೋಶನ್‌ ಪಿಂಟೊ ಭಾಗಿಯಾಗಿದ್ದರು. ಪಾಲ್ದನೆ ಚರ್ಚಿನ ಪ್ರಧಾನ ಧರ್ಮ ಗುರು ವಂದನೀಯ ಆಲ್ಬನ್‌ ಡಿ’ಸೋಜಾ, ಚರ್ಚ್ ಉಪಾಧ್ಯಕ್ಷ ಎಲಿಯಾಸ್‌ ಫೆರ್ನಾಂಡಿಸ್‌, ಕಾರ್ಯದರ್ಶಿ ಆಸ್ಟಿನ್‌ ಮೊಂತೇರೊ, ವಿವಿಧ ಆಯೋಗಗಳ ಸಂಚಾಲಕ ಜೊಸ್ಲಿನ್‌ ಲೋಬೊ, ಲೀಜನ್ ಆಫ್‌ ಮೇರಿ ಸಂಘದ ಅಧ್ಯಕ್ಷೆ ಹೆಲೆನ್‌ ಲೋಬೊ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು