5:59 AM Friday28 - November 2025
ಬ್ರೇಕಿಂಗ್ ನ್ಯೂಸ್
ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ… Bhadravathi | ಪತಿಯ ಕಿರುಕುಳ: ಡೆತ್ ನೋಟ್ ಬರೆದು ನಾಲೆಗೆ ಹಾರಿ ನವ… ವಿದ್ಯುತ್ ಲಿಂಕ್ ಲೈನ್‌ ಸ್ಥಾಪಿಸಿ, ಸಮರ್ಪಕ ವಿದ್ಯುತ್ ಪೂರೈಕೆಗೆ ಆದ್ಯತೆ: ಸಚಿವ ಕೆ.ಜೆ.ಜಾರ್ಜ್ ಹೂವುಗಳ ಹರಾಜು ಪ್ರಕ್ರಿಯೆ ಮಾದರಿಯಲ್ಲಿ ಔಷಧೀಯ ಗಿಡಮೂಲಿಕೆಗಳ ಹರಾಜು ಅವಶ್ಯಕ: ಮುಖ್ಯ ಕಾರ್ಯದರ್ಶಿ… ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ…

ಇತ್ತೀಚಿನ ಸುದ್ದಿ

ಮಂಗಳೂರು: ಪಾಲ್ದನೆ ಚರ್ಚ್ ಗೆ ಐಜ್ವಾಲ್‌ ಧರ್ಮಾಧ್ಯಕ್ಸರ ಭೇಟಿ

27/10/2024, 18:33

ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಜಾ ಚರ್ಚ್‌ ಗೆ ಉತ್ತರ ಭಾರತದ ಐಜ್ವಾಲ್‌ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂದನೀಯ ಡಾ. ಜೋಕಿಂ ವಾಲ್ಡರ್‌ ಅವರು ಅತಿಥಿಯಾಗಿ ಆಗಮಿಸಿ ಇಂದು ಬೆಳಗ್ಗಿನ ಬಲಿ ಪೂಜೆಯ ನೇತೃತ್ವ ವಹಿಸಿದ್ದರು.
ಅವರು ತಮ್ಮ ಪ್ರವಚನದಲ್ಲಿ ಬಡ ಬಗ್ಗರ ಬಗ್ಗೆ ನಾವು ಹೆಚ್ಚಿನ ಕಾಳಜಿ ವಹಿಸ ಬೇಕು. ಪ್ರಾರ್ಥನೆ ನಮ್ಮ ಆದ್ಯತೆ ಆಗ ಬೇಕೆಂದರು. ಬಲಿ ಪೂಜೆಯ ಬಳಿಕ ಅವರ ಭೇಟಿಯ ಸವಿ ನೆನಪಿಗಾಗಿ ಅವರನ್ನು ಸನ್ಮಾನಿಸಲಾಯಿತು.
ಬಲಿಪೂಜೆಯಲ್ಲಿ ಶಿವಮೊಗ್ಗ ಧರ್ಮ ಪ್ರಾಂತ್ಯದ ವಂದನೀಯ ರೋಶನ್‌ ಪಿಂಟೊ ಭಾಗಿಯಾಗಿದ್ದರು. ಪಾಲ್ದನೆ ಚರ್ಚಿನ ಪ್ರಧಾನ ಧರ್ಮ ಗುರು ವಂದನೀಯ ಆಲ್ಬನ್‌ ಡಿ’ಸೋಜಾ, ಚರ್ಚ್ ಉಪಾಧ್ಯಕ್ಷ ಎಲಿಯಾಸ್‌ ಫೆರ್ನಾಂಡಿಸ್‌, ಕಾರ್ಯದರ್ಶಿ ಆಸ್ಟಿನ್‌ ಮೊಂತೇರೊ, ವಿವಿಧ ಆಯೋಗಗಳ ಸಂಚಾಲಕ ಜೊಸ್ಲಿನ್‌ ಲೋಬೊ, ಲೀಜನ್ ಆಫ್‌ ಮೇರಿ ಸಂಘದ ಅಧ್ಯಕ್ಷೆ ಹೆಲೆನ್‌ ಲೋಬೊ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು