1:57 AM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಮಂಗಳೂರು: ಪಾಲ್ದನೆ ಚರ್ಚ್ ಗೆ ಐಜ್ವಾಲ್‌ ಧರ್ಮಾಧ್ಯಕ್ಸರ ಭೇಟಿ

27/10/2024, 18:33

ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಜಾ ಚರ್ಚ್‌ ಗೆ ಉತ್ತರ ಭಾರತದ ಐಜ್ವಾಲ್‌ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂದನೀಯ ಡಾ. ಜೋಕಿಂ ವಾಲ್ಡರ್‌ ಅವರು ಅತಿಥಿಯಾಗಿ ಆಗಮಿಸಿ ಇಂದು ಬೆಳಗ್ಗಿನ ಬಲಿ ಪೂಜೆಯ ನೇತೃತ್ವ ವಹಿಸಿದ್ದರು.
ಅವರು ತಮ್ಮ ಪ್ರವಚನದಲ್ಲಿ ಬಡ ಬಗ್ಗರ ಬಗ್ಗೆ ನಾವು ಹೆಚ್ಚಿನ ಕಾಳಜಿ ವಹಿಸ ಬೇಕು. ಪ್ರಾರ್ಥನೆ ನಮ್ಮ ಆದ್ಯತೆ ಆಗ ಬೇಕೆಂದರು. ಬಲಿ ಪೂಜೆಯ ಬಳಿಕ ಅವರ ಭೇಟಿಯ ಸವಿ ನೆನಪಿಗಾಗಿ ಅವರನ್ನು ಸನ್ಮಾನಿಸಲಾಯಿತು.
ಬಲಿಪೂಜೆಯಲ್ಲಿ ಶಿವಮೊಗ್ಗ ಧರ್ಮ ಪ್ರಾಂತ್ಯದ ವಂದನೀಯ ರೋಶನ್‌ ಪಿಂಟೊ ಭಾಗಿಯಾಗಿದ್ದರು. ಪಾಲ್ದನೆ ಚರ್ಚಿನ ಪ್ರಧಾನ ಧರ್ಮ ಗುರು ವಂದನೀಯ ಆಲ್ಬನ್‌ ಡಿ’ಸೋಜಾ, ಚರ್ಚ್ ಉಪಾಧ್ಯಕ್ಷ ಎಲಿಯಾಸ್‌ ಫೆರ್ನಾಂಡಿಸ್‌, ಕಾರ್ಯದರ್ಶಿ ಆಸ್ಟಿನ್‌ ಮೊಂತೇರೊ, ವಿವಿಧ ಆಯೋಗಗಳ ಸಂಚಾಲಕ ಜೊಸ್ಲಿನ್‌ ಲೋಬೊ, ಲೀಜನ್ ಆಫ್‌ ಮೇರಿ ಸಂಘದ ಅಧ್ಯಕ್ಷೆ ಹೆಲೆನ್‌ ಲೋಬೊ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು