11:42 AM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಮಂಗಳೂರು: ಪಾಲ್ದನೆ ಚರ್ಚ್ ನಲ್ಲಿ ಸೆಕ್ಯುಲರ್ ಫ್ರಾನ್ಸಿಸ್ಕನ್ ಸಭಾ ಸಂಘಟನೆಯ ಘಟಕ ಉದ್ಘಾಟನೆ

05/11/2023, 20:06

ಮಂಗಳೂರು(reporterkarnataka.com): ಇಲ್ಲಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಸೆಕ್ಯುಲರ್ ಫ್ರಾನ್ಸಿಸ್ಕನ್ ಸಭಾ ಸಂಘಟನೆಯ ಘಟಕ ಹೊಸತಾಗಿ ಆರಂಭವಾಗಿದೆ.
ಭಾನುವಾರ ಚರ್ಚ್ ನಲ್ಲಿ ಬಲಿ ಪೂಜೆಯ ಸಂದರ್ಭದಲ್ಲಿ 13 ಮಂದಿ ಸದಸ್ಯರು ಪ್ರಮಾಣ ವಚನ ಸ್ವೀಕರಿಸುವ ಮೂಲಕ ಅಧಿಕೃತವಾಗಿ ಇದರ ಉದ್ಘಾಟನೆ ನೆರವೇರಿತು.
ಬಲಿ ಪೂಜೆಯ ನೇತೃತ್ವವನ್ನು ಚರ್ಚಿನ ಪ್ರಧಾನ ಗುರು ಫಾ. ಆಲ್ಬನ್ ಡಿಸೋಜ ಅವರು ವಹಿಸಿ ದಿನದ ಮಹತ್ವವನ್ನು ವಿವರಿಸಿದರು. ಸಂಘದ ನಿರ್ದೇಶಕ ಫಾ. ಪ್ರಕಾಶ್ ಲೋಬೊ ಅವರು ಸಂಘಟನೆಯ ಧ್ಯೇಯ, ಸದಸ್ಯರ ನಡವಳಿಕೆ, ಸಮಾಜ ಸೇವೆ ಮತ್ತು ನಿರಂತರ ಪ್ರಾರ್ಥನೆಯ ಬಗ್ಗೆ ವಿವರಿಸಿದರು.
ಇನ್ನೋರ್ವ ಧರ್ಮಗುರು ಫಾ. ಡೆರಿಲ್ ಫೆರ್ನಾಂಡಿಸ್ ಬಲಿಪೂಜೆಯ ಸಹ ಭಾಗಿತ್ವ ವಹಿಸಿದ್ದರು.ಸಂಘದ ಅಧ್ಯಕ್ಷ ಶುಭಾರ್ಟ್ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು