12:09 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಂಗಳೂರು: ಪಾಲ್ದನೆ ಚರ್ಚ್ ನಲ್ಲಿ ಸೆಕ್ಯುಲರ್ ಫ್ರಾನ್ಸಿಸ್ಕನ್ ಸಭಾ ಸಂಘಟನೆಯ ಘಟಕ ಉದ್ಘಾಟನೆ

05/11/2023, 20:06

ಮಂಗಳೂರು(reporterkarnataka.com): ಇಲ್ಲಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಸೆಕ್ಯುಲರ್ ಫ್ರಾನ್ಸಿಸ್ಕನ್ ಸಭಾ ಸಂಘಟನೆಯ ಘಟಕ ಹೊಸತಾಗಿ ಆರಂಭವಾಗಿದೆ.
ಭಾನುವಾರ ಚರ್ಚ್ ನಲ್ಲಿ ಬಲಿ ಪೂಜೆಯ ಸಂದರ್ಭದಲ್ಲಿ 13 ಮಂದಿ ಸದಸ್ಯರು ಪ್ರಮಾಣ ವಚನ ಸ್ವೀಕರಿಸುವ ಮೂಲಕ ಅಧಿಕೃತವಾಗಿ ಇದರ ಉದ್ಘಾಟನೆ ನೆರವೇರಿತು.
ಬಲಿ ಪೂಜೆಯ ನೇತೃತ್ವವನ್ನು ಚರ್ಚಿನ ಪ್ರಧಾನ ಗುರು ಫಾ. ಆಲ್ಬನ್ ಡಿಸೋಜ ಅವರು ವಹಿಸಿ ದಿನದ ಮಹತ್ವವನ್ನು ವಿವರಿಸಿದರು. ಸಂಘದ ನಿರ್ದೇಶಕ ಫಾ. ಪ್ರಕಾಶ್ ಲೋಬೊ ಅವರು ಸಂಘಟನೆಯ ಧ್ಯೇಯ, ಸದಸ್ಯರ ನಡವಳಿಕೆ, ಸಮಾಜ ಸೇವೆ ಮತ್ತು ನಿರಂತರ ಪ್ರಾರ್ಥನೆಯ ಬಗ್ಗೆ ವಿವರಿಸಿದರು.
ಇನ್ನೋರ್ವ ಧರ್ಮಗುರು ಫಾ. ಡೆರಿಲ್ ಫೆರ್ನಾಂಡಿಸ್ ಬಲಿಪೂಜೆಯ ಸಹ ಭಾಗಿತ್ವ ವಹಿಸಿದ್ದರು.ಸಂಘದ ಅಧ್ಯಕ್ಷ ಶುಭಾರ್ಟ್ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು