9:50 PM Friday30 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ಮಂಗಳೂರು: ಪಾಲ್ಡನೆ ಚರ್ಚ್ ನಲ್ಲಿ ಕ್ರೈಸ್ತ ಶಿಕ್ಷಣ ದಿನಾಚರಣೆ

27/02/2024, 14:33

ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚಿನಲ್ಲಿ ಕ್ರೈಸ್ತ ಶಿಕ್ಷಣ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚರ್ಚಿನ ಧರ್ಮಗುರು ಫಾ. ಆಲ್ಬನ್ ಡಿ ಸೋಜ ಅವರು ವಹಿಸಿ ದಿನದ ಮಹತ್ವವನ್ನು ವಿವರಿಸಿದರು. ಚರ್ಚಿನ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್ ಮಕ್ಕಳಿಗೆ ಕ್ರೈಸ್ತ ಶಿಕ್ಷಣ ನೀಡಿದ ಶಿಕ್ಷಕರ ಸೇವೆಯನ್ನು ಸ್ಮರಿಸಿ ಅಭಿನಂದಿಸಿದರು. ಕಾರ್ಯದರ್ಶಿ ಆಸ್ಟಿನ್ ಮೊಂತೇರೊ ಶುಭ ಹಾರೈಸಿದರು. ಕ್ರೈಸ್ತ ಶಿಕ್ಷಣ ಸಂಯೋಜಕಿ ಲಿಝೀ ಫೆರ್ನಾಂಡಿಸ್ ಸ್ವಾಗತಿಸಿದರು. ಶಿಕ್ಷಕಿಯರಾದ ಗ್ರಾಸಿಯಾ ಪಿಂಟೊ, ಮಾಲಿನಿ ಫೆರ್ನಾಂಡಿಸ್, ನಿಶಾ ಬ್ರಾಗ್ಸ್, ಲಿಝೀ ಫೆರ್ನಾಂಡಿಸ್, ರೆನಿಟಾ ಟೆಲ್ಲಿಸ್, ಮಾರ್ಸೆಲಿನ್ (ಲೀನಾ) ಫೆರ್ನಾಂಡಿಸ್, ಪ್ಯಾಟ್ಸಿ ಮೊಂತೆರೊ, ಅಸುಂತ ಮೊಂತೇರೊ, ಮರ್ಲಿನ್ ಮೊಂತೆರೊ, ಪ್ರವೀಣ್ ಮೊಂತೆರೊ, ಸಹ ಶಿಕ್ಷಕಿಯರಾದ ಶಾಂತಿ ಮೊಂತೆರೊ, ರಿಯೋನಾ ಫೆರ್ನಾಂಡಿಸ್, ಮಾಯೋಲಾ ಡಿ ಸೋಜಾ ಉಪಸ್ಥಿತರಿದ್ದರು. ಪ್ರವೀಣ್ ಮೊಂತೆರೊ ವಂದಿಸಿದರು.ಮಕ್ಕಳಿಂದ ವಿವಿಧ ಕಾರ್ಯಕ್ರಮಗಳು ನಡೆದವು.

ಇತ್ತೀಚಿನ ಸುದ್ದಿ

ಜಾಹೀರಾತು