3:02 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮಂಗಳೂರು: ಪಾಲ್ದನೆ ಚರ್ಚ್ ನಲ್ಲಿ ಸೆಕ್ಯುಲರ್ ಫ್ರಾನ್ಸಿಸ್ಕನ್ ಸಭಾ ಸಂಘಟನೆಯ ಘಟಕ ಉದ್ಘಾಟನೆ

05/11/2023, 20:06

ಮಂಗಳೂರು(reporterkarnataka.com): ಇಲ್ಲಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಸೆಕ್ಯುಲರ್ ಫ್ರಾನ್ಸಿಸ್ಕನ್ ಸಭಾ ಸಂಘಟನೆಯ ಘಟಕ ಹೊಸತಾಗಿ ಆರಂಭವಾಗಿದೆ.
ಭಾನುವಾರ ಚರ್ಚ್ ನಲ್ಲಿ ಬಲಿ ಪೂಜೆಯ ಸಂದರ್ಭದಲ್ಲಿ 13 ಮಂದಿ ಸದಸ್ಯರು ಪ್ರಮಾಣ ವಚನ ಸ್ವೀಕರಿಸುವ ಮೂಲಕ ಅಧಿಕೃತವಾಗಿ ಇದರ ಉದ್ಘಾಟನೆ ನೆರವೇರಿತು.
ಬಲಿ ಪೂಜೆಯ ನೇತೃತ್ವವನ್ನು ಚರ್ಚಿನ ಪ್ರಧಾನ ಗುರು ಫಾ. ಆಲ್ಬನ್ ಡಿಸೋಜ ಅವರು ವಹಿಸಿ ದಿನದ ಮಹತ್ವವನ್ನು ವಿವರಿಸಿದರು. ಸಂಘದ ನಿರ್ದೇಶಕ ಫಾ. ಪ್ರಕಾಶ್ ಲೋಬೊ ಅವರು ಸಂಘಟನೆಯ ಧ್ಯೇಯ, ಸದಸ್ಯರ ನಡವಳಿಕೆ, ಸಮಾಜ ಸೇವೆ ಮತ್ತು ನಿರಂತರ ಪ್ರಾರ್ಥನೆಯ ಬಗ್ಗೆ ವಿವರಿಸಿದರು.
ಇನ್ನೋರ್ವ ಧರ್ಮಗುರು ಫಾ. ಡೆರಿಲ್ ಫೆರ್ನಾಂಡಿಸ್ ಬಲಿಪೂಜೆಯ ಸಹ ಭಾಗಿತ್ವ ವಹಿಸಿದ್ದರು.ಸಂಘದ ಅಧ್ಯಕ್ಷ ಶುಭಾರ್ಟ್ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು