1:59 PM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಮಂಗಳೂರು ಪಾಲ್ದನೆ ಸಂತ ಮದರ್‌ ತೆರೆಸಾ ಚರ್ಚಿನಲ್ಲಿ ಅಂತರ್‌ ವಾರ್ಡ್ ಕ್ರಿಕೆಟ್‌ ಟೂರ್ನಮೆಂಟ್‌

17/11/2024, 21:32

ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆಯ ಸಂತ ಮದರ್‌ ತೆರೆಸಾ ಚರ್ಚಿನಲ್ಲಿ ಅಂತರ್‌ ವಾರ್ಡ್ ಕ್ರಿಕೆಟ್‌ ಟೂರ್ನಮೆಂಟ್‌ ಭಾನುವಾರ ನಡೆಯಿತು.
ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ಆಲ್ಬನ್‌ ಡಿಸೋಜ ಅವರು ಪಂದ್ಯಾಟ ಉದ್ಘಾಟಿಸಿದರು. ಉಪಾಧ್ಯಕ್ಷ ಎಲಿಯಾಸ್‌ ಫೆರ್ನಾಂಡಿಸ್‌, ಕಾರ್ಯದರ್ಶಿ ಆಸ್ಟಿನ್‌ ಮೊತೇರೊ, ಸರ್ವ ಆಯೋಗಗಳ ಸಂಯೋಜಕ ಜೊಸ್ಲಿನ್‌ ಲೋಬೊ, ವೀಕ್ಷಕ ವಿವರಣೆಗಾರ ಮಾರಿಯೋ ರೇಗೊ, ಸಾಂಸ್ಕೃತಿಕ ಸಮಿತಿಯ ಸಂಯೋಜಕಿ ಪ್ಯಾಟ್ಸಿ ಮೊಂತೇರೊ, ಸದಸ್ಯರಾದ ಸುನಿತಾ ಫೆರ್ನಾಂಡಿಸ್‌, ಸೆಲಿನ್‌ ಡಿಸೋಜ, ಕ್ಲಿಫರ್ಡ್ ರೊಡ್ರಿಗಸ್ ಉಪಸ್ಥಿತರಿದ್ದರು. ತೀರ್ಪುಗಾರರಾಗಿ ಹರ್ಷ ಮತ್ತು ಪುನೀತ್‌ ಕಾರ್ಯನಿರ್ವಹಿಸಿದರು.
ವಿಜೇತ ತಂಡದಲ್ಲಿ ಜೋಯೆಲ್‌ ಡಿಸೋಜ(ನಾಯಕ), ಸ್ಠೀಫನ್‌ ಡಿಸೋಜ, ರೋಶನ್‌ ಫೆರ್ನಾಂಡಿಸ್‌, ವಿಲ್ಸನ್‌ ಪಿಂಟೊ, ಶೋನ್‌ ಡಿಸೋಜ, ಆ್ಯಶ್ಲಿ ಡಿಸೋಜ, ವಿಲ್ಸನ್‌ ಡಿಸೋಜ, ಅನಿಲ್‌ ಮೆಲ್ವಿನ್‌ ಡಿಸೋಜ, ಲ್ಯಾನಿಶ್ ಪಿಂಟೊ, ರಿಶಾಲ್‌ ಡಿಸೋಜ, ಸೆಲಿನ್‌ ಡಿಸೋಜ, ಗ್ಯಾವಿನ್‌ ಡಿಸೋಜ, ಶರ್ಲಿನ್‌ ಡಿಸೋಜ ಇದ್ದರು.
ಕ್ರಿಕೆಟ್‌ ಪಿಚ್‌ ತಯಾರಿಸಿ ಕೊಟ್ಟ ಸಂತ ತೆರೆಜಾ ವಾರ್ಡಿನ ಕಿರಣ್‌ ಮೊಂತೇರೊ ಮತ್ತು ಸಂತ ಸೆಬಾಸ್ಟಿಯನ್‌ ವಾರ್ಡಿನ ಸ್ಟೀಫನ್‌ ಡಿಸೋಜ ಅವರನ್ನು ಸನ್ಮಾನಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು