3:13 PM Saturday17 - May 2025
ಬ್ರೇಕಿಂಗ್ ನ್ಯೂಸ್
ಆಪರೇಷನ್ ಸಿಂಧೂರ್; ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ಕಾಂಗ್ರೆಸ್ ಅಂತರಾತ್ಮದ ದನಿ: ಕೇಂದ್ರ… Davanagere | ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದುರ್ಬಲ ಗ್ರಾಪಂಗಳ ದತ್ತು ಪಡೆದು ಸಮಗ್ರ ಅಭಿವೃದ್ಧಿಪಡಿಸಿ: ಸಿಇಒಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ… ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ; ಪ್ರಾಧಿಕಾರ ರಚನೆ ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ

ಇತ್ತೀಚಿನ ಸುದ್ದಿ

ಮಂಗಳೂರು ಪಾಲ್ದನೆ ಸಂತ ಮದರ್‌ ತೆರೆಸಾ ಚರ್ಚಿನಲ್ಲಿ ಅಂತರ್‌ ವಾರ್ಡ್ ಕ್ರಿಕೆಟ್‌ ಟೂರ್ನಮೆಂಟ್‌

17/11/2024, 21:32

ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆಯ ಸಂತ ಮದರ್‌ ತೆರೆಸಾ ಚರ್ಚಿನಲ್ಲಿ ಅಂತರ್‌ ವಾರ್ಡ್ ಕ್ರಿಕೆಟ್‌ ಟೂರ್ನಮೆಂಟ್‌ ಭಾನುವಾರ ನಡೆಯಿತು.
ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ಆಲ್ಬನ್‌ ಡಿಸೋಜ ಅವರು ಪಂದ್ಯಾಟ ಉದ್ಘಾಟಿಸಿದರು. ಉಪಾಧ್ಯಕ್ಷ ಎಲಿಯಾಸ್‌ ಫೆರ್ನಾಂಡಿಸ್‌, ಕಾರ್ಯದರ್ಶಿ ಆಸ್ಟಿನ್‌ ಮೊತೇರೊ, ಸರ್ವ ಆಯೋಗಗಳ ಸಂಯೋಜಕ ಜೊಸ್ಲಿನ್‌ ಲೋಬೊ, ವೀಕ್ಷಕ ವಿವರಣೆಗಾರ ಮಾರಿಯೋ ರೇಗೊ, ಸಾಂಸ್ಕೃತಿಕ ಸಮಿತಿಯ ಸಂಯೋಜಕಿ ಪ್ಯಾಟ್ಸಿ ಮೊಂತೇರೊ, ಸದಸ್ಯರಾದ ಸುನಿತಾ ಫೆರ್ನಾಂಡಿಸ್‌, ಸೆಲಿನ್‌ ಡಿಸೋಜ, ಕ್ಲಿಫರ್ಡ್ ರೊಡ್ರಿಗಸ್ ಉಪಸ್ಥಿತರಿದ್ದರು. ತೀರ್ಪುಗಾರರಾಗಿ ಹರ್ಷ ಮತ್ತು ಪುನೀತ್‌ ಕಾರ್ಯನಿರ್ವಹಿಸಿದರು.
ವಿಜೇತ ತಂಡದಲ್ಲಿ ಜೋಯೆಲ್‌ ಡಿಸೋಜ(ನಾಯಕ), ಸ್ಠೀಫನ್‌ ಡಿಸೋಜ, ರೋಶನ್‌ ಫೆರ್ನಾಂಡಿಸ್‌, ವಿಲ್ಸನ್‌ ಪಿಂಟೊ, ಶೋನ್‌ ಡಿಸೋಜ, ಆ್ಯಶ್ಲಿ ಡಿಸೋಜ, ವಿಲ್ಸನ್‌ ಡಿಸೋಜ, ಅನಿಲ್‌ ಮೆಲ್ವಿನ್‌ ಡಿಸೋಜ, ಲ್ಯಾನಿಶ್ ಪಿಂಟೊ, ರಿಶಾಲ್‌ ಡಿಸೋಜ, ಸೆಲಿನ್‌ ಡಿಸೋಜ, ಗ್ಯಾವಿನ್‌ ಡಿಸೋಜ, ಶರ್ಲಿನ್‌ ಡಿಸೋಜ ಇದ್ದರು.
ಕ್ರಿಕೆಟ್‌ ಪಿಚ್‌ ತಯಾರಿಸಿ ಕೊಟ್ಟ ಸಂತ ತೆರೆಜಾ ವಾರ್ಡಿನ ಕಿರಣ್‌ ಮೊಂತೇರೊ ಮತ್ತು ಸಂತ ಸೆಬಾಸ್ಟಿಯನ್‌ ವಾರ್ಡಿನ ಸ್ಟೀಫನ್‌ ಡಿಸೋಜ ಅವರನ್ನು ಸನ್ಮಾನಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು