1:57 AM Tuesday13 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ಮಂಗಳೂರು ಪಾಲ್ದನೆ ಸಂತ ಮದರ್‌ ತೆರೆಸಾ ಚರ್ಚಿನಲ್ಲಿ ಅಂತರ್‌ ವಾರ್ಡ್ ಕ್ರಿಕೆಟ್‌ ಟೂರ್ನಮೆಂಟ್‌

17/11/2024, 21:32

ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆಯ ಸಂತ ಮದರ್‌ ತೆರೆಸಾ ಚರ್ಚಿನಲ್ಲಿ ಅಂತರ್‌ ವಾರ್ಡ್ ಕ್ರಿಕೆಟ್‌ ಟೂರ್ನಮೆಂಟ್‌ ಭಾನುವಾರ ನಡೆಯಿತು.
ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ಆಲ್ಬನ್‌ ಡಿಸೋಜ ಅವರು ಪಂದ್ಯಾಟ ಉದ್ಘಾಟಿಸಿದರು. ಉಪಾಧ್ಯಕ್ಷ ಎಲಿಯಾಸ್‌ ಫೆರ್ನಾಂಡಿಸ್‌, ಕಾರ್ಯದರ್ಶಿ ಆಸ್ಟಿನ್‌ ಮೊತೇರೊ, ಸರ್ವ ಆಯೋಗಗಳ ಸಂಯೋಜಕ ಜೊಸ್ಲಿನ್‌ ಲೋಬೊ, ವೀಕ್ಷಕ ವಿವರಣೆಗಾರ ಮಾರಿಯೋ ರೇಗೊ, ಸಾಂಸ್ಕೃತಿಕ ಸಮಿತಿಯ ಸಂಯೋಜಕಿ ಪ್ಯಾಟ್ಸಿ ಮೊಂತೇರೊ, ಸದಸ್ಯರಾದ ಸುನಿತಾ ಫೆರ್ನಾಂಡಿಸ್‌, ಸೆಲಿನ್‌ ಡಿಸೋಜ, ಕ್ಲಿಫರ್ಡ್ ರೊಡ್ರಿಗಸ್ ಉಪಸ್ಥಿತರಿದ್ದರು. ತೀರ್ಪುಗಾರರಾಗಿ ಹರ್ಷ ಮತ್ತು ಪುನೀತ್‌ ಕಾರ್ಯನಿರ್ವಹಿಸಿದರು.
ವಿಜೇತ ತಂಡದಲ್ಲಿ ಜೋಯೆಲ್‌ ಡಿಸೋಜ(ನಾಯಕ), ಸ್ಠೀಫನ್‌ ಡಿಸೋಜ, ರೋಶನ್‌ ಫೆರ್ನಾಂಡಿಸ್‌, ವಿಲ್ಸನ್‌ ಪಿಂಟೊ, ಶೋನ್‌ ಡಿಸೋಜ, ಆ್ಯಶ್ಲಿ ಡಿಸೋಜ, ವಿಲ್ಸನ್‌ ಡಿಸೋಜ, ಅನಿಲ್‌ ಮೆಲ್ವಿನ್‌ ಡಿಸೋಜ, ಲ್ಯಾನಿಶ್ ಪಿಂಟೊ, ರಿಶಾಲ್‌ ಡಿಸೋಜ, ಸೆಲಿನ್‌ ಡಿಸೋಜ, ಗ್ಯಾವಿನ್‌ ಡಿಸೋಜ, ಶರ್ಲಿನ್‌ ಡಿಸೋಜ ಇದ್ದರು.
ಕ್ರಿಕೆಟ್‌ ಪಿಚ್‌ ತಯಾರಿಸಿ ಕೊಟ್ಟ ಸಂತ ತೆರೆಜಾ ವಾರ್ಡಿನ ಕಿರಣ್‌ ಮೊಂತೇರೊ ಮತ್ತು ಸಂತ ಸೆಬಾಸ್ಟಿಯನ್‌ ವಾರ್ಡಿನ ಸ್ಟೀಫನ್‌ ಡಿಸೋಜ ಅವರನ್ನು ಸನ್ಮಾನಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು