10:49 AM Saturday18 - July 2026
ಬ್ರೇಕಿಂಗ್ ನ್ಯೂಸ್
ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ… ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ

ಇತ್ತೀಚಿನ ಸುದ್ದಿ

ಮಂಗಳೂರು ಪಾಲ್ದನೆ ಸಂತ ಮದರ್‌ ತೆರೆಸಾ ಚರ್ಚಿನಲ್ಲಿ ಅಂತರ್‌ ವಾರ್ಡ್ ಕ್ರಿಕೆಟ್‌ ಟೂರ್ನಮೆಂಟ್‌

17/11/2024, 21:32

ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆಯ ಸಂತ ಮದರ್‌ ತೆರೆಸಾ ಚರ್ಚಿನಲ್ಲಿ ಅಂತರ್‌ ವಾರ್ಡ್ ಕ್ರಿಕೆಟ್‌ ಟೂರ್ನಮೆಂಟ್‌ ಭಾನುವಾರ ನಡೆಯಿತು.
ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ಆಲ್ಬನ್‌ ಡಿಸೋಜ ಅವರು ಪಂದ್ಯಾಟ ಉದ್ಘಾಟಿಸಿದರು. ಉಪಾಧ್ಯಕ್ಷ ಎಲಿಯಾಸ್‌ ಫೆರ್ನಾಂಡಿಸ್‌, ಕಾರ್ಯದರ್ಶಿ ಆಸ್ಟಿನ್‌ ಮೊತೇರೊ, ಸರ್ವ ಆಯೋಗಗಳ ಸಂಯೋಜಕ ಜೊಸ್ಲಿನ್‌ ಲೋಬೊ, ವೀಕ್ಷಕ ವಿವರಣೆಗಾರ ಮಾರಿಯೋ ರೇಗೊ, ಸಾಂಸ್ಕೃತಿಕ ಸಮಿತಿಯ ಸಂಯೋಜಕಿ ಪ್ಯಾಟ್ಸಿ ಮೊಂತೇರೊ, ಸದಸ್ಯರಾದ ಸುನಿತಾ ಫೆರ್ನಾಂಡಿಸ್‌, ಸೆಲಿನ್‌ ಡಿಸೋಜ, ಕ್ಲಿಫರ್ಡ್ ರೊಡ್ರಿಗಸ್ ಉಪಸ್ಥಿತರಿದ್ದರು. ತೀರ್ಪುಗಾರರಾಗಿ ಹರ್ಷ ಮತ್ತು ಪುನೀತ್‌ ಕಾರ್ಯನಿರ್ವಹಿಸಿದರು.
ವಿಜೇತ ತಂಡದಲ್ಲಿ ಜೋಯೆಲ್‌ ಡಿಸೋಜ(ನಾಯಕ), ಸ್ಠೀಫನ್‌ ಡಿಸೋಜ, ರೋಶನ್‌ ಫೆರ್ನಾಂಡಿಸ್‌, ವಿಲ್ಸನ್‌ ಪಿಂಟೊ, ಶೋನ್‌ ಡಿಸೋಜ, ಆ್ಯಶ್ಲಿ ಡಿಸೋಜ, ವಿಲ್ಸನ್‌ ಡಿಸೋಜ, ಅನಿಲ್‌ ಮೆಲ್ವಿನ್‌ ಡಿಸೋಜ, ಲ್ಯಾನಿಶ್ ಪಿಂಟೊ, ರಿಶಾಲ್‌ ಡಿಸೋಜ, ಸೆಲಿನ್‌ ಡಿಸೋಜ, ಗ್ಯಾವಿನ್‌ ಡಿಸೋಜ, ಶರ್ಲಿನ್‌ ಡಿಸೋಜ ಇದ್ದರು.
ಕ್ರಿಕೆಟ್‌ ಪಿಚ್‌ ತಯಾರಿಸಿ ಕೊಟ್ಟ ಸಂತ ತೆರೆಜಾ ವಾರ್ಡಿನ ಕಿರಣ್‌ ಮೊಂತೇರೊ ಮತ್ತು ಸಂತ ಸೆಬಾಸ್ಟಿಯನ್‌ ವಾರ್ಡಿನ ಸ್ಟೀಫನ್‌ ಡಿಸೋಜ ಅವರನ್ನು ಸನ್ಮಾನಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು