8:59 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು…

ಇತ್ತೀಚಿನ ಸುದ್ದಿ

Mangaluru | ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಪೂರ್ಣ ಪ್ರಮಾಣದ ಸಭೆ: ಕರಪತ್ರ ಬಿಡುಗಡೆ

23/08/2025, 15:56

ಮಂಗಳೂರು(reporterkarnataka.com): ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಪೂರ್ಣ ಪ್ರಮಾಣದ ಸಭೆಯು ವೇದಿಕೆಯ ಅಧ್ಯಕ್ಷ ರೋಯ್ ಕ್ಯಾಸ್ಟಲಿನೋ ಅವರ ಅಧ್ಯಕ್ಷತೆಯಲ್ಲಿ ಇಂದು ನಗರದಲ್ಲಿ ಜರುಗಿತು.
70ಕ್ಕೂ ಮಿಕ್ಕಿದ ಸದಸ್ಯರು ಸ್ವಯಂಸ್ಪೂರ್ತಿಯಿಂದ ಭಾಗವಹಿಸಿರುವುದು ಕಾರ್ಯಕ್ರಮದ ಹುಮ್ಮಸ್ಸನ್ನು ಹೆಚ್ಚಿಸಿದೆ.
ಕಾರ್ಯಕ್ರಮದ ವರ್ಣರಂಜಿತ ಕರಪತ್ರವನ್ನು ವೇದಿಕೆಯ ಅಧ್ಯಕ್ಷರಾದ ರೋಯ್ ಕ್ಯಾಸ್ಟಲಿನೋ ಅವರು ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸ್ಟಾನಿ ಆಲ್ವಾರೀಸ್ ಅವರಿಗೆ ನೀಡುವ ಮೂಲಕ ಬಿಡುಗಡೆಗೊಳಿಸಿದರು. ಸೆಪ್ಟೆಂಬರ್ 11ರ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಬಗ್ಗೆ ಹಲವರು ಸಭೆಯಲ್ಲಿ ಮಾತನಾಡುವ ಮೂಲಕ ತಮ್ಮ ಅಮೂಲ್ಯ ಸಲಹೆ ಸೂಚನೆಗಳನ್ನು ನೀಡಿದರು. ವೇದಿಕೆಯಲ್ಲಿ ಕೆಥೋಲಿಕ್ ಸಭಾದ ಅಧ್ಯಕ್ಷರಾದ ಸಂತೋಷ್ ಡಿಸೋಜ ಬಜಪೆ, ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ನಾಯಕರಾದ ಲಕ್ಷ್ಮಣ್, ಯೆನಪೋಯ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ಡಾ.ಜೀವನ್ ರಾಜ್ ಕುತ್ತಾರ್, ಸಂತ ಅಲೋಶಿಯಸ್ ಕಾಲೇಜ್ ನ ಪ್ರಾಧ್ಯಾಪಕರಾದ ಫ್ಲೋರಾ ಕ್ಯಾಸ್ಟಲಿನೋ, ಸಾಮರಸ್ಯ ಮಂಗಳೂರು ಅಧ್ಯಕ್ಷರಾದ ಮಂಜುಳಾ ನಾಯಕ್, ಮಹಿಳಾ ಮುಖಂಡರಾದ ಸುಮತಿ ಎಸ್. ಹೆಗ್ಡೆ, ವೇದಿಕೆಯ ಪ್ರಮುಖರಾದ ಡೋಲ್ಫಿ ಡಿಸೋಜ ಅವರು ಉಪಸ್ಥಿತರಿದ್ದರು.*
ಕಾರ್ಯಕ್ರಮದಲ್ಲಿ ವೇದಿಕೆಯ ಪ್ರಮುಖರಾದ ಸ್ಟಾನಿ ಲೋಬೋ, ಡಾ ಕೃಷ್ಣಪ್ಪ ಕೊಂಚಾಡಿ, ಡಾ.ವಸಂತ ಕುಮಾರ್, ಕೆ ಕರಿಯ,ಎರಿಕ್ ಲೋಬೋ, ಫ್ಲೇವಿ ಕ್ರಾಸ್ತಾ ಅತ್ತಾವರ, ಮರ್ಲಿನ್ ರೇಗೋ, ಬಿ. ಎನ್‌. ದೇವಾಡಿಗ, ಮಿಥುನ್ ರಾಜ್ ಕುತ್ತಾರ್, ಅಶೋಕನ್ ಬೋಳಾರ, ಸಂತೋಷ್ ಡಿಸೋಜ ಪಂಜಿಮೊಗರು, ಸಮರ್ಥ್ ಭಟ್, ಗ್ರೆಟ್ಟಾ ಟೀಚರ್, ಎಸ್. ಎಲ್. ಪಿಂಟೋ,ಆಲ್ವಿನ್ ಡಿಸೋಜ, ಅಸುಂತ ಡಿಸೋಜ, ವಿದ್ಯಾ ಶೆಣೈ, ಜೆ ಇಬ್ರಾಹಿಂ ಜೆಪ್ಪು,ಹೆಝಲ್ ಟೀಚರ್,ಕ್ವೀನಿ‌ ಪರ್ಸಿ ಆನಂದ್, ಪುರುಷೋತ್ತಮ ಪೂಜಾರಿ, ಫ್ಲೋರಿನ್ ಡಿಸೋಜ, ಅರುಣ್ ಡಿಸೋಜ ಶಕ್ತಿನಗರ, ಸಂತೋಷ್ ಬಜಾಲ್, ಯೋಗೀಶ್ ಜಪ್ಪಿನಮೊಗರು,ಟೋನಿ ಪಿಂಟೊ, ಚರಣ್ ಶೆಟ್ಟಿ, ನವೀನ್ ಕೊಂಚಾಡಿ, ಫೆಲಿಕ್ಸ್ ಡಿಸೋಜ, ರಾಕೇಶ್ ಕುಂದರ್, ಓಸ್ವಾಲ್ಡ್ ಪುರ್ತಾಡೋ,ಜೇಮ್ಸ್ ಪ್ರವೀಣ್, ಕಮಲಾಕ್ಷ ಜಲ್ಲಿಗುಡ್ಡ,ರವೀಂದ್ರ ವಾಮಂಜೂರು, ಕ್ರಿಸ್ಟನ್ ಮೆನೇಜಸ್, ಶೇಖರ್ ವಾಮಂಜೂರು, ನಿತಿನ್ ಬಂಗೇರ ಯೆಯ್ಯಾಡಿ, ತಯ್ಯುಬ್ ಬೆಂಗರೆ, ರೆಹಮಾನ್ ಖಾನ್ ಕುಂಜತ್ತಬೈಲ್, ಜ್ಯೋತಿ, ಮಹಮ್ಮದ್ ಆಯೂಬ್ ಷಾ, ನೀತಾ ಡಿಸೋಜ, ಶೈಲಜಾ ರಾಜೇಶ್, ಕೃಷ್ಣ ಇನ್ನಾ ಮುಂತಾದವರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು