7:40 AM Friday3 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

ಮಂಗಳೂರು ಪೊಲೀಸರಿಂದ ವೀಕೆಂಡ್ ನಿಗಾ: ಮೋಜು- ಮಸ್ತಿ ನಿಯಂತ್ರಣಕ್ಕೆ ಖಾಕಿ ಕಣ್ಗಾವಲು

05/03/2023, 00:08

ಮಂಗಳೂರು(reporterkarnataka.com): ವೀಕೆಂಡ್ ಹಿನ್ನೆಯಲ್ಲಿ ನಗರದ ಹಲವು ಕಡೆಗಳಲ್ಲಿ ಪೊಲೀಸರು ಬ್ಯಾರಿಕೇಡ್ ಬಳಸಿ ವಾಹನಗಳ ತಪಾಸಣೆ ನಡೆಸಿದರು.
ರಾತ್ರಿ ವೇಳೆ ವೀಕೆಂಡ್ ಪಾರ್ಟಿ ಮುಗಿಸಿ ಡ್ರಿಂಕ್ ಅಂಡ್ ಡ್ರೈವ್ ತಪ್ಪಿಸುವ ನಿಟ್ಟಿನಲ್ಲಿ ನಗರದ ಆಯಕಟ್ಟಿನ ಜಾಗದಲ್ಲಿ ಪೊಲೀಸ್ ಕಣ್ಗಾವಲು ಇಡಲಾಯಿತು.


ಕಡಲನಗರಿ ಮಂಗಳೂರಿನಲ್ಲಿ ಪಬ್ ಕಲ್ಚರ್ ದಿನ ಕಳೆದಂತೆ ಹೆಚ್ಚಾಗುತ್ತಿರುವ ಕಾರಣ ಮೋಜು- ಮಸ್ತಿ ಎಲ್ಲೆ ಮೀರಿ ಅಪಘಾತವಾಗುವುದನ್ನು ತಡೆಗಟ್ಟುವ ನೆಪದಲ್ಲಿ ಪೊಲೀಸರು ಕಟ್ಟುನಿಟ್ಟಾಗಿದ್ದಾರೆ. ಹಾಗೆ ರಾತ್ರಿ ವೇಳೆ ಜ್ವಾಲಿ ರೈಡ್, ವೀಲಿಂಗ್
ಮಾಡುವುದನ್ನು ತಪ್ಪಿಸಲು ಪೊಲೀಸ್ ಇಲಾಖೆ ಕಾರ್ಯಪ್ರವೃತ್ತವಾಗಿದೆ. ಎಸಿಪಿ ಗೀತಾ ಕುಲಕರ್ಣಿ ನೈಟ್ ರೌಂಡ್ ಉಸ್ತುವಾರಿ ವಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು