6:22 PM Friday4 - July 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ

ಇತ್ತೀಚಿನ ಸುದ್ದಿ

ಮಂಗಳೂರು ಪೊಲೀಸರಿಂದ ವೀಕೆಂಡ್ ನಿಗಾ: ಮೋಜು- ಮಸ್ತಿ ನಿಯಂತ್ರಣಕ್ಕೆ ಖಾಕಿ ಕಣ್ಗಾವಲು

05/03/2023, 00:08

ಮಂಗಳೂರು(reporterkarnataka.com): ವೀಕೆಂಡ್ ಹಿನ್ನೆಯಲ್ಲಿ ನಗರದ ಹಲವು ಕಡೆಗಳಲ್ಲಿ ಪೊಲೀಸರು ಬ್ಯಾರಿಕೇಡ್ ಬಳಸಿ ವಾಹನಗಳ ತಪಾಸಣೆ ನಡೆಸಿದರು.
ರಾತ್ರಿ ವೇಳೆ ವೀಕೆಂಡ್ ಪಾರ್ಟಿ ಮುಗಿಸಿ ಡ್ರಿಂಕ್ ಅಂಡ್ ಡ್ರೈವ್ ತಪ್ಪಿಸುವ ನಿಟ್ಟಿನಲ್ಲಿ ನಗರದ ಆಯಕಟ್ಟಿನ ಜಾಗದಲ್ಲಿ ಪೊಲೀಸ್ ಕಣ್ಗಾವಲು ಇಡಲಾಯಿತು.


ಕಡಲನಗರಿ ಮಂಗಳೂರಿನಲ್ಲಿ ಪಬ್ ಕಲ್ಚರ್ ದಿನ ಕಳೆದಂತೆ ಹೆಚ್ಚಾಗುತ್ತಿರುವ ಕಾರಣ ಮೋಜು- ಮಸ್ತಿ ಎಲ್ಲೆ ಮೀರಿ ಅಪಘಾತವಾಗುವುದನ್ನು ತಡೆಗಟ್ಟುವ ನೆಪದಲ್ಲಿ ಪೊಲೀಸರು ಕಟ್ಟುನಿಟ್ಟಾಗಿದ್ದಾರೆ. ಹಾಗೆ ರಾತ್ರಿ ವೇಳೆ ಜ್ವಾಲಿ ರೈಡ್, ವೀಲಿಂಗ್
ಮಾಡುವುದನ್ನು ತಪ್ಪಿಸಲು ಪೊಲೀಸ್ ಇಲಾಖೆ ಕಾರ್ಯಪ್ರವೃತ್ತವಾಗಿದೆ. ಎಸಿಪಿ ಗೀತಾ ಕುಲಕರ್ಣಿ ನೈಟ್ ರೌಂಡ್ ಉಸ್ತುವಾರಿ ವಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು