12:53 AM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಮಂಗಳೂರು ಪೊಲೀಸರಿಂದ ವೀಕೆಂಡ್ ನಿಗಾ: ಮೋಜು- ಮಸ್ತಿ ನಿಯಂತ್ರಣಕ್ಕೆ ಖಾಕಿ ಕಣ್ಗಾವಲು

05/03/2023, 00:08

ಮಂಗಳೂರು(reporterkarnataka.com): ವೀಕೆಂಡ್ ಹಿನ್ನೆಯಲ್ಲಿ ನಗರದ ಹಲವು ಕಡೆಗಳಲ್ಲಿ ಪೊಲೀಸರು ಬ್ಯಾರಿಕೇಡ್ ಬಳಸಿ ವಾಹನಗಳ ತಪಾಸಣೆ ನಡೆಸಿದರು.
ರಾತ್ರಿ ವೇಳೆ ವೀಕೆಂಡ್ ಪಾರ್ಟಿ ಮುಗಿಸಿ ಡ್ರಿಂಕ್ ಅಂಡ್ ಡ್ರೈವ್ ತಪ್ಪಿಸುವ ನಿಟ್ಟಿನಲ್ಲಿ ನಗರದ ಆಯಕಟ್ಟಿನ ಜಾಗದಲ್ಲಿ ಪೊಲೀಸ್ ಕಣ್ಗಾವಲು ಇಡಲಾಯಿತು.


ಕಡಲನಗರಿ ಮಂಗಳೂರಿನಲ್ಲಿ ಪಬ್ ಕಲ್ಚರ್ ದಿನ ಕಳೆದಂತೆ ಹೆಚ್ಚಾಗುತ್ತಿರುವ ಕಾರಣ ಮೋಜು- ಮಸ್ತಿ ಎಲ್ಲೆ ಮೀರಿ ಅಪಘಾತವಾಗುವುದನ್ನು ತಡೆಗಟ್ಟುವ ನೆಪದಲ್ಲಿ ಪೊಲೀಸರು ಕಟ್ಟುನಿಟ್ಟಾಗಿದ್ದಾರೆ. ಹಾಗೆ ರಾತ್ರಿ ವೇಳೆ ಜ್ವಾಲಿ ರೈಡ್, ವೀಲಿಂಗ್
ಮಾಡುವುದನ್ನು ತಪ್ಪಿಸಲು ಪೊಲೀಸ್ ಇಲಾಖೆ ಕಾರ್ಯಪ್ರವೃತ್ತವಾಗಿದೆ. ಎಸಿಪಿ ಗೀತಾ ಕುಲಕರ್ಣಿ ನೈಟ್ ರೌಂಡ್ ಉಸ್ತುವಾರಿ ವಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು