2:18 PM Monday13 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;…

ಇತ್ತೀಚಿನ ಸುದ್ದಿ

ಮಂಗಳೂರು ಪೊಲೀಸರಿಂದ ವೀಕೆಂಡ್ ನಿಗಾ: ಮೋಜು- ಮಸ್ತಿ ನಿಯಂತ್ರಣಕ್ಕೆ ಖಾಕಿ ಕಣ್ಗಾವಲು

05/03/2023, 00:08

ಮಂಗಳೂರು(reporterkarnataka.com): ವೀಕೆಂಡ್ ಹಿನ್ನೆಯಲ್ಲಿ ನಗರದ ಹಲವು ಕಡೆಗಳಲ್ಲಿ ಪೊಲೀಸರು ಬ್ಯಾರಿಕೇಡ್ ಬಳಸಿ ವಾಹನಗಳ ತಪಾಸಣೆ ನಡೆಸಿದರು.
ರಾತ್ರಿ ವೇಳೆ ವೀಕೆಂಡ್ ಪಾರ್ಟಿ ಮುಗಿಸಿ ಡ್ರಿಂಕ್ ಅಂಡ್ ಡ್ರೈವ್ ತಪ್ಪಿಸುವ ನಿಟ್ಟಿನಲ್ಲಿ ನಗರದ ಆಯಕಟ್ಟಿನ ಜಾಗದಲ್ಲಿ ಪೊಲೀಸ್ ಕಣ್ಗಾವಲು ಇಡಲಾಯಿತು.


ಕಡಲನಗರಿ ಮಂಗಳೂರಿನಲ್ಲಿ ಪಬ್ ಕಲ್ಚರ್ ದಿನ ಕಳೆದಂತೆ ಹೆಚ್ಚಾಗುತ್ತಿರುವ ಕಾರಣ ಮೋಜು- ಮಸ್ತಿ ಎಲ್ಲೆ ಮೀರಿ ಅಪಘಾತವಾಗುವುದನ್ನು ತಡೆಗಟ್ಟುವ ನೆಪದಲ್ಲಿ ಪೊಲೀಸರು ಕಟ್ಟುನಿಟ್ಟಾಗಿದ್ದಾರೆ. ಹಾಗೆ ರಾತ್ರಿ ವೇಳೆ ಜ್ವಾಲಿ ರೈಡ್, ವೀಲಿಂಗ್
ಮಾಡುವುದನ್ನು ತಪ್ಪಿಸಲು ಪೊಲೀಸ್ ಇಲಾಖೆ ಕಾರ್ಯಪ್ರವೃತ್ತವಾಗಿದೆ. ಎಸಿಪಿ ಗೀತಾ ಕುಲಕರ್ಣಿ ನೈಟ್ ರೌಂಡ್ ಉಸ್ತುವಾರಿ ವಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು