8:05 PM Sunday8 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ: ಎಸ್‌ಪಿಜಿ ತಂಡದಿಂದ ಭದ್ರತಾ ಪರಿಶೀಲನೆ; ಪೊಲೀಸ್ ಇಲಾಖೆ ಸಾಥ್

11/04/2024, 15:18

ಚಿತ್ರ : ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com):ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಏ.14ರಂದುಮಂಗಳೂರಿನಲ್ಲಿ ಆಯೋಜನೆಗೊಂಡಿರುವ ಹಿನ್ನಲೆಯಲ್ಲಿ ನಗರದ ರಸ್ತೆಯಲ್ಲಿ ಎಸ್‌ಪಿಜಿ ಹಾಗೂ ಪೊಲೀಸ್ ತಂಡಗಳಿಂದ ಭದ್ರತಾ ಪರಿಶೀಲನೆ ನಡೆಯಿತು.






ನಗರದ ಲೇಡಿಹಿಲ್ ಬಳಿಯ ನಾರಾಯಣ ಗುರು ವೃತ್ತದಿಂದ ಹಂಪನ್‌ಕಟ್ಟೆ ಸಿಗ್ನಲ್‌ವರೆಗೆ ರೋಡ್ ಶೋ ನಡೆಯಲಿದ್ದು ಸುರಕ್ಷತೆ ನಿಟ್ಟಿನಿಂದ ಪೂರ್ವಭಾವಿ ಪರಿಶೀಲನೆ ನಡೆಸಲಾಯಿತು.
ಡಿಸಿಪಿ ಸಿದ್ಧಾರ್ಥ ಗೋಯಲ್, ಸಂಚಾರ ವಿಭಾಗ ಡಿಸಿಪಿ ದಿನೇಶ್ ಕುಮಾರ್, ಎಸಿಪಿ ನಜ್ಮಾ ಫಾರೂಕಿ, ಸಿಸಿಬಿ ಎಸಿಪಿ ಗೀತಾ ಕುಲಕರ್ಣಿ, ಎಸಿಪಿ ಧನ್ಯ ನಾಯಕ್, ಎಸಿಪಿ ಮನೋಜ್ ಕುಮಾರ್ ನಾಯಕ್, ಪ್ರತಾಪ್ ಸಿಂಗ್ ಥೋರಾಟ್ ,ಸೇರಿದಂತೆ ಹಲವು ಅಧಿಕಾರಿಗಳು ಪಾಲ್ಗೊಂಡಿದ್ದರು.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಜಗದೀಶ್ ಶೇಣವ, ಜೆಡಿಎಸ್ ಯುವ ಮೋರ್ಚ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ, ಜೆಡಿಎಸ್ ಯುವ ಮುಖಂಡ ರತೀಶ್ ಕರ್ಕೇರ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು