6:53 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ: ಎಸ್‌ಪಿಜಿ ತಂಡದಿಂದ ಭದ್ರತಾ ಪರಿಶೀಲನೆ; ಪೊಲೀಸ್ ಇಲಾಖೆ ಸಾಥ್

11/04/2024, 15:18

ಚಿತ್ರ : ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com):ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಏ.14ರಂದುಮಂಗಳೂರಿನಲ್ಲಿ ಆಯೋಜನೆಗೊಂಡಿರುವ ಹಿನ್ನಲೆಯಲ್ಲಿ ನಗರದ ರಸ್ತೆಯಲ್ಲಿ ಎಸ್‌ಪಿಜಿ ಹಾಗೂ ಪೊಲೀಸ್ ತಂಡಗಳಿಂದ ಭದ್ರತಾ ಪರಿಶೀಲನೆ ನಡೆಯಿತು.






ನಗರದ ಲೇಡಿಹಿಲ್ ಬಳಿಯ ನಾರಾಯಣ ಗುರು ವೃತ್ತದಿಂದ ಹಂಪನ್‌ಕಟ್ಟೆ ಸಿಗ್ನಲ್‌ವರೆಗೆ ರೋಡ್ ಶೋ ನಡೆಯಲಿದ್ದು ಸುರಕ್ಷತೆ ನಿಟ್ಟಿನಿಂದ ಪೂರ್ವಭಾವಿ ಪರಿಶೀಲನೆ ನಡೆಸಲಾಯಿತು.
ಡಿಸಿಪಿ ಸಿದ್ಧಾರ್ಥ ಗೋಯಲ್, ಸಂಚಾರ ವಿಭಾಗ ಡಿಸಿಪಿ ದಿನೇಶ್ ಕುಮಾರ್, ಎಸಿಪಿ ನಜ್ಮಾ ಫಾರೂಕಿ, ಸಿಸಿಬಿ ಎಸಿಪಿ ಗೀತಾ ಕುಲಕರ್ಣಿ, ಎಸಿಪಿ ಧನ್ಯ ನಾಯಕ್, ಎಸಿಪಿ ಮನೋಜ್ ಕುಮಾರ್ ನಾಯಕ್, ಪ್ರತಾಪ್ ಸಿಂಗ್ ಥೋರಾಟ್ ,ಸೇರಿದಂತೆ ಹಲವು ಅಧಿಕಾರಿಗಳು ಪಾಲ್ಗೊಂಡಿದ್ದರು.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಜಗದೀಶ್ ಶೇಣವ, ಜೆಡಿಎಸ್ ಯುವ ಮೋರ್ಚ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ, ಜೆಡಿಎಸ್ ಯುವ ಮುಖಂಡ ರತೀಶ್ ಕರ್ಕೇರ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು