5:16 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ: ಎಸ್‌ಪಿಜಿ ತಂಡದಿಂದ ಭದ್ರತಾ ಪರಿಶೀಲನೆ; ಪೊಲೀಸ್ ಇಲಾಖೆ ಸಾಥ್

11/04/2024, 15:18

ಚಿತ್ರ : ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com):ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಏ.14ರಂದುಮಂಗಳೂರಿನಲ್ಲಿ ಆಯೋಜನೆಗೊಂಡಿರುವ ಹಿನ್ನಲೆಯಲ್ಲಿ ನಗರದ ರಸ್ತೆಯಲ್ಲಿ ಎಸ್‌ಪಿಜಿ ಹಾಗೂ ಪೊಲೀಸ್ ತಂಡಗಳಿಂದ ಭದ್ರತಾ ಪರಿಶೀಲನೆ ನಡೆಯಿತು.






ನಗರದ ಲೇಡಿಹಿಲ್ ಬಳಿಯ ನಾರಾಯಣ ಗುರು ವೃತ್ತದಿಂದ ಹಂಪನ್‌ಕಟ್ಟೆ ಸಿಗ್ನಲ್‌ವರೆಗೆ ರೋಡ್ ಶೋ ನಡೆಯಲಿದ್ದು ಸುರಕ್ಷತೆ ನಿಟ್ಟಿನಿಂದ ಪೂರ್ವಭಾವಿ ಪರಿಶೀಲನೆ ನಡೆಸಲಾಯಿತು.
ಡಿಸಿಪಿ ಸಿದ್ಧಾರ್ಥ ಗೋಯಲ್, ಸಂಚಾರ ವಿಭಾಗ ಡಿಸಿಪಿ ದಿನೇಶ್ ಕುಮಾರ್, ಎಸಿಪಿ ನಜ್ಮಾ ಫಾರೂಕಿ, ಸಿಸಿಬಿ ಎಸಿಪಿ ಗೀತಾ ಕುಲಕರ್ಣಿ, ಎಸಿಪಿ ಧನ್ಯ ನಾಯಕ್, ಎಸಿಪಿ ಮನೋಜ್ ಕುಮಾರ್ ನಾಯಕ್, ಪ್ರತಾಪ್ ಸಿಂಗ್ ಥೋರಾಟ್ ,ಸೇರಿದಂತೆ ಹಲವು ಅಧಿಕಾರಿಗಳು ಪಾಲ್ಗೊಂಡಿದ್ದರು.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಜಗದೀಶ್ ಶೇಣವ, ಜೆಡಿಎಸ್ ಯುವ ಮೋರ್ಚ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ, ಜೆಡಿಎಸ್ ಯುವ ಮುಖಂಡ ರತೀಶ್ ಕರ್ಕೇರ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು