10:44 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಂಗಳೂರು ರಥಬೀದಿಯ ವೆಂಕಟರಮಣ ದೇವಳದಲ್ಲಿ ಸಾಮೂಹಿಕ ಬ್ರಹ್ಮೋಪದೇಶ  

13/06/2022, 19:02

ಚಿತ್ರ: ಮಂಜು ನೀರೇಶ್ವಾಲ್ಯ                              ಮಂಗಳೂರು(reporterkarnataka.com) : ಗೌಡ ಸಾರಸ್ವತ ಸಮಾಜದ ಪ್ರತಿಷ್ಠಿತ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಪ್ರತಿಷ್ಠಾ ದಶಮಾನೋತ್ಸವ ಪ್ರಯುಕ್ತ ಶ್ರೀ ದೇವಳದಲ್ಲಿ ಸಮಾಜದ 18 ವಟುಗಳಿಗೆ ಸಾಮೂಹಿಕ ಬ್ರಹ್ಮೋಪದೇಶ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ನೆರವೇರಿತು.

ಭಾನುವಾರ ದೇವತಾ ಪೂಜನೆ , ಉದ್ದಿನ ಮುಹೂರ್ಥ ಕಾರ್ಯಕ್ರಮಗಳು ಜರಗಿದವು . ಸೋಮವಾರ ಕೋಟೇಶ್ವರ ಮೊಕ್ಕಾಂ ನಿಂದ ಶ್ರೀಗಳವರು ಆಗಮಿಸಿ ಶ್ರೀ ದೇವರ ದರ್ಶನ ಬಳಿಕ ಶ್ರೀ ದೇವರ ಸನ್ನಿಧಿಯಲ್ಲಿ ವಟುಗಳು ಶ್ರೀಗಳವರ ಅಮೃತ ಹಸ್ತಗಳಿಂದ  ಯಜ್ನೋಪವಿತ ಧಾರಣೆ

ಬಳಿಕ ರಾಜಾಂಗಣದಲ್ಲಿ  ವಟುಗಳಿಗೆ ಶ್ರೀಗಳವರು ಭಿಕ್ಷೆ ಹಾಗೂ ತಪ್ತ ಮುದ್ರಾಧಾರಣೆ ನೀಡಿದರು . ಬಳಿಕ ಆಶೀರ್ವಚನ ನಡೆಯಿತು. ಈ ಸಂದರ್ಭದಲ್ಲಿ ದೇವಳದ ಮೊಕ್ತೇಸರರಾದ ಅಡಿಗೆ ಬಾಲಕೃಷ್ಣ ಶೆಣೈ , ಸಾಹುಕಾರ್ ಕಿರಣ್ ಪೈ , ಸತೀಶ್ ಪ್ರಭು , ಗಣೇಶ್ ಕಾಮತ್ , ಎಂ . ಜಗನ್ನಾಥ್ ಕಾಮತ್ , ಚಾತುರ್ಮಾಸ ಸಮಿತಿಯ ಚೇರ್ಮನ್ ಮುಂಡ್ಕುರ್ ರಾಮದಾಸ್ ಕಾಮತ್ , ಅಧ್ಯಕ್ಷ ಎಂ . ಪದ್ಮನಾಭ ಪೈ , ತಂತ್ರಿ ಗಳಾದ ಪಂಡಿತ್ ನರಸಿಂಹ ಆಚಾರ್ಯ ಹಾಗೂ ಚಾತುರ್ಮಾಸ ಸಮಿತಿಯ ಪದಾಧಿಕಾರಿಗಳು ಮತ್ತು ನೂರಾರು ಸಮಾಜ ಬಾಂಧವರು ಉಪಸ್ಥಿತರಿದ್ದರು.  

ಇತ್ತೀಚಿನ ಸುದ್ದಿ

ಜಾಹೀರಾತು