1:58 AM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಮಂಗಳೂರು ರಥಬೀದಿ ಶ್ರೀ ವೀರ ವೆಂಕಟೇಶ ದೇವರ ಚಾತುರ್ಮಾಸ ಆರಂಭ: ಶತಕಲಶಾಭಿಷೇಕ

09/07/2022, 23:01

ಚಿತ್ರ: ಮಂಜು ನೀರೇಶ್ವಾಲ್ಯ      
ಮಂಗಳೂರು(reporterkarnataka.com): ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಪ್ರಧಾನ ಶ್ರೀ ವೀರ ವೆಂಕಟೇಶ ದೇವರ ಶುಭ ಕೃತ ನಾಮ ಸಂವತ್ಸರದ ಚಾತುರ್ಮಾಸ ವ್ರತ ಇಂದು ಪ್ರಾರಂಭಗೊಂಡಿದ್ದು ಶನಿವಾರ ಶ್ರೀದೇವರಿಗೆ ಪಂಚಾಮೃತ , ಶತಕಲಶಾಭಿಷೇಕ , ಗಂಗಾಭಿಷೇಕ ನೆರವೇರಿತು , ಮಧ್ಯಾಹ್ನ ಮಹಾ ಪೂಜೆ ಬಳಿಕ ಸಮಾರಾಧನೆ ನಡೆಯಿತು. 


ಈ ಸಂದರ್ಭದಲ್ಲಿ ಮೊಕ್ತೇಸರರಾದ ಅಡಿಗೆ ಬಾಲಕೃಷ್ಣ ಶೆಣೈ , ಸಾಹುಕಾರ್ ಕಿರಣ್ ಪೈ , ಸತೀಶ್ ಪ್ರಭು , ಗಣೇಶ್ ಕಾಮತ್ , ಜಗನ್ನಾಥ್ ಕಾಮತ್ , ಚಾತುರ್ಮಾಸ ಸಮಿತಿಯ ಗೌರವ ಅಧ್ಯಕ್ಷ ಮುಂಡ್ಕುರ್ ರಾಮದಾಸ್ ಕಾಮತ್ , ಅಧ್ಯಕ್ಷ ಪದ್ಮನಾಭ ಪೈ , ಪ್ರಧಾನ ಸಂಯೋಜಕ ಸುರೇಶ ಕಾಮತ್ , ಕಾರ್ಯದರ್ಶಿಗಳಾದ ಗಣಪತಿ ಪೈ , ಸುದರ್ಶನ್ ಮಲ್ಯ , ಗುರುದತ್ ಕಾಮತ್ , ಕೋಶಾಧಿಕಾರಿ ಬಿ ಆರ್ ಭಟ್ , ಮಾರೂರ್ ಶಶಿಧರ್ ಪೈ ಹಾಗೂ ಸಾವಿರಾರು ಭಜಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು