8:11 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮಂಗಳೂರು ರಥಬೀದಿ ಶ್ರೀ ವೀರ ವೆಂಕಟೇಶ ದೇವರ ಚಾತುರ್ಮಾಸ ಆರಂಭ: ಶತಕಲಶಾಭಿಷೇಕ

09/07/2022, 23:01

ಚಿತ್ರ: ಮಂಜು ನೀರೇಶ್ವಾಲ್ಯ      
ಮಂಗಳೂರು(reporterkarnataka.com): ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಪ್ರಧಾನ ಶ್ರೀ ವೀರ ವೆಂಕಟೇಶ ದೇವರ ಶುಭ ಕೃತ ನಾಮ ಸಂವತ್ಸರದ ಚಾತುರ್ಮಾಸ ವ್ರತ ಇಂದು ಪ್ರಾರಂಭಗೊಂಡಿದ್ದು ಶನಿವಾರ ಶ್ರೀದೇವರಿಗೆ ಪಂಚಾಮೃತ , ಶತಕಲಶಾಭಿಷೇಕ , ಗಂಗಾಭಿಷೇಕ ನೆರವೇರಿತು , ಮಧ್ಯಾಹ್ನ ಮಹಾ ಪೂಜೆ ಬಳಿಕ ಸಮಾರಾಧನೆ ನಡೆಯಿತು. 


ಈ ಸಂದರ್ಭದಲ್ಲಿ ಮೊಕ್ತೇಸರರಾದ ಅಡಿಗೆ ಬಾಲಕೃಷ್ಣ ಶೆಣೈ , ಸಾಹುಕಾರ್ ಕಿರಣ್ ಪೈ , ಸತೀಶ್ ಪ್ರಭು , ಗಣೇಶ್ ಕಾಮತ್ , ಜಗನ್ನಾಥ್ ಕಾಮತ್ , ಚಾತುರ್ಮಾಸ ಸಮಿತಿಯ ಗೌರವ ಅಧ್ಯಕ್ಷ ಮುಂಡ್ಕುರ್ ರಾಮದಾಸ್ ಕಾಮತ್ , ಅಧ್ಯಕ್ಷ ಪದ್ಮನಾಭ ಪೈ , ಪ್ರಧಾನ ಸಂಯೋಜಕ ಸುರೇಶ ಕಾಮತ್ , ಕಾರ್ಯದರ್ಶಿಗಳಾದ ಗಣಪತಿ ಪೈ , ಸುದರ್ಶನ್ ಮಲ್ಯ , ಗುರುದತ್ ಕಾಮತ್ , ಕೋಶಾಧಿಕಾರಿ ಬಿ ಆರ್ ಭಟ್ , ಮಾರೂರ್ ಶಶಿಧರ್ ಪೈ ಹಾಗೂ ಸಾವಿರಾರು ಭಜಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು