8:13 PM Friday30 - January 2026
ಬ್ರೇಕಿಂಗ್ ನ್ಯೂಸ್
ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್

ಇತ್ತೀಚಿನ ಸುದ್ದಿ

ಮಂಗಳೂರಿನ ಸಂತ ತೆರೆಜಾ ಚರ್ಚಿನಲ್ಲಿ 3 ದಿನಗಳ ಧ್ಯಾನ ಕೂಟ ಉದ್ಘಾಟನೆ

05/03/2024, 20:37

ಮಂಗಳೂರು(reporterkarnataka.com): ನಗರದ ಸಂತ ತೆರೆಜಾ ಚರ್ಚಿನಲ್ಲಿ ತಪಸ್ಸು ಕಾಲದ 3 ದಿನದ ಧ್ಯಾನ ಕೂಟವನ್ನು ಬೈಬಲ್‌ಗೆ ಹೂವನ್ನು ಅರ್ಪಿಸುವ ಮೂಲಕ ಉದ್ಘಾಟಿಸಲಾಯಿತು.

ಧ್ಯಾನ ಕೂಟವನ್ನು ನಡೆಸಿಕೊಡುವ ಶಿವಮೊಗ್ಗ ಧರ್ಮಕ್ಷೇತ್ರದ ವಂ| ಫಾ| ರೋಮನ್ ಪಿಂಟೊರವರು ಬೈಬಲಿಗೆ ನಮಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ| ಫಾ| ಆಲ್ಬನ್ ಡಿ’ಸೋಜ , ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಆಧ್ಯಾತ್ಮಿಕ ಸಮಿತಿಯ ಸಂಯೋಜಕಿ ಪ್ರೆಸಿಲ್ಲಾ ಫೆರ್ನಾಂಡಿಸ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು