8:19 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮಂಗಳೂರು ಶ್ರೀ ವೆಂಕಟರಮಣ ದೇವಳದಲ್ಲಿ  ಶ್ರೀರಾಮ ಪಟ್ಟಾಭಿಷೇಕ: ಸುಂದರಕಾಂಡ ಹವನ 

17/08/2022, 21:08

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು (reporterkarnataka.com): ಶ್ರೀ ಕಾಶೀಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಶುಭ ಕೃತ ನಾಮ ಸಂವತ್ಸರದ ಚಾತುರ್ಮಾಸ ವ್ರತ 
ನಡೆಯುತ್ತಿದ್ದು,ಶ್ರೀ ವೆಂಕಟರಮಣ ದೇವಸ್ಥಾನ ದಲ್ಲಿ ಸುಂದರಕಾಂಡ ಹವನ ನಡೆಯಿತು. ಇದರ ಪ್ರಯುಕ್ತ ” ಶ್ರೀ ರಾಮ ಪಟ್ಟಾಭಿಷೇಕ ” ಜರುಗಿತು. ಈ ಸಂದರ್ಭದಲ್ಲಿ ವಿಶೇಷ ಅಭಿಷೇಕಗಳು , ಅಷ್ಟಾವಧಾನ ಸೇವೆ, ಕೋಲಾಟ , ಭರತನಾಟ್ಯ ಸೇವೆಗಳು ನಡೆದವು, ಕಾಶೀ ಮಠಾಧೀಶರಾದ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ಶ್ರೀ ದೇವರ ಪಟ್ಟಾಭಿಷೇಕ ನೆರವೇರಿತು.


ಈ ಸಂದರ್ಭದಲ್ಲಿ ದೇವಳದ ಆಡಳಿತ ಮೊಕ್ತೇಸರರಾದ ಅಡಿಗೆ ಬಾಲಕೃಷ್ಣ ಶೆಣೈ , ಸಾಹುಕಾರ್ ಕಿರಣ್ ಪೈ , ಸತೀಶ್ ಪ್ರಭು , ಕೆ ಗಣೇಶ್ ಕಾಮತ್ , ಜಗನ್ನಾಥ್ ಕಾಮತ್ ದೇವಳದ ತಂತ್ರಿಗಳಾದ ಪಂಡಿತ್ ನರಸಿಂಹ ಆಚಾರ್ಯ ಚಾತುರ್ಮಾಸ  ಸಮಿತಿಯ ಗೌರವ ಅಧ್ಯಕ್ಷ ಮುಂಡ್ಕುರ್ ರಾಮದಾಸ್ ಕಾಮತ್ , ಬಿ . ಆರ್ . ಭಟ್ , ನಾಮದೇವ್ ಮಲ್ಯ , ಗಣಪತಿ ಪೈ , ಸುರೇಶ್ ಕಾಮತ್ ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು